Tuesday, October 14, 2025

#aravind bellad dance

Ganesh Installation ಈದ್ಗಾ ಗಣೇಶನ ಪ್ರತಿಷ್ಠಾಪನೆ; ಶಾಸಕರ ಸಖತ್ ಡ್ಯಾನ್ಸ್;

Hubli : ಹಲವು ವಿವಾದಗಳ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ಪ್ರತಿಷ್ಠಾಪನೆ ಮಾಡಲಾಗಿದೆ. ಅದ್ಧೂರಿಯಾಗಿ ನಡೆದ ಮೆರವಣಿಗೆಯಲ್ಲಿ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ. ಇಂದಿನಿಂದ ಮೂರು ದಿನಗಳಕಾಲ ವಿಘ್ನ ನಿವಾರಕ ಗಣಪತಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದು ವಾಣಿಜ್ಯ ನಗರಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ದೃಶ್ಯಗಳು ಕಂಡುಬಂದಿದ್ದು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ. ಅಂಜುಮನ್ ಸಂಸ್ಥೆಯ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img