Wednesday, September 16, 2026

#aravind bellad dance

Ganesh Installation ಈದ್ಗಾ ಗಣೇಶನ ಪ್ರತಿಷ್ಠಾಪನೆ; ಶಾಸಕರ ಸಖತ್ ಡ್ಯಾನ್ಸ್;

Hubli : ಹಲವು ವಿವಾದಗಳ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ಪ್ರತಿಷ್ಠಾಪನೆ ಮಾಡಲಾಗಿದೆ. ಅದ್ಧೂರಿಯಾಗಿ ನಡೆದ ಮೆರವಣಿಗೆಯಲ್ಲಿ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ. ಇಂದಿನಿಂದ ಮೂರು ದಿನಗಳಕಾಲ ವಿಘ್ನ ನಿವಾರಕ ಗಣಪತಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದು ವಾಣಿಜ್ಯ ನಗರಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ದೃಶ್ಯಗಳು ಕಂಡುಬಂದಿದ್ದು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ. ಅಂಜುಮನ್ ಸಂಸ್ಥೆಯ...
- Advertisement -spot_img

Latest News

ರೈತರ ಸಾಲಕ್ಕೆ ಬಿಗ್ ರಿಲೀಫ್ – ಸರ್ಕಾರದಿಂದ ಮಹತ್ವದ ಆದೇಶ!

ರಾಜ್ಯದ ಬರಪೀಡಿತ ತಾಲೂಕುಗಳ ರೈತರ ನೆರವಿಗೆ ಧಾವಿಸಿರುವ ಬ್ಯಾಂಕರ್‌ಗಳ ರಾಜ್ಯ ಮಟ್ಟದ ಸಮಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ಮಹತ್ವದ ವಿಶೇಷ...
- Advertisement -spot_img