Monday, July 27, 2026

Aravind Bellad

Hubli: ಶಾಸಕರ ನಿವಾಸಗಳಲ್ಲಿ ಕೂತು ಎನ್ಯೂಮರೇಷನ್ ಪ್ರಕ್ರಿಯೆ ನಡೆಸಲಾಗುತ್ತಿದೆ: ಅರವಿಂದ್ ಬೆಲ್ಲದ್ ಆರೋಪ

Hubli Political News: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಬಿಜೆಪಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಗೆ ಕಾಂಗ್ರೆಸ್ ಅಡ್ಡಿಯಾಗುತ್ತಿದ್ದು, ನಕಲಿ ಮತದಾರರನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅರವಿಂದ...

Hubli News: ವಿಶ್ವ ಪರಿಸರ ದಿನ – ಶಾಸಕ ಅರವಿಂದ ಬೆಲ್ಲದರಿಂದ ಗಿಡ ನೆಡುವ ಅಭಿಯಾನ

Hubli News: ವಿಶ್ವ ಪರಿಸರ ದಿನದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಬೃಹತ್ ಗಿಡ ನೆಡುವ ಅಭಿಯಾನ ನಡೆಯಿತು. ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಸಾವಿರಾರು...

Hubli Political News: ರಾಹುಲ್ ಗಾಂಧಿಗೆ ಸಾಮಾನ್ಯ ಜ್ಞಾನವಿಲ್ಲ: ಶಾಸಕ ಅರವಿಂದ್ ಬೆಲ್ಲದ್ ವ್ಯಂಗ್ಯ

Hubli Political News: ಚುನಾವಣಾ ಆಯೋಗ ದೆಹಲಿಯಲ್ಲಿ ಇದ್ದರೂ ಆಯಾ ರಾಜ್ಯಗಳಲ್ಲಿ ಚುನಾವಣೆ ನಡೆಸಬೇಕಾದದ್ದು ಅಲ್ಲಿನ ರಾಜ್ಯ ಸರ್ಕಾರ. 2024ರಲ್ಲಿ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಈ ಸರ್ಕಾರದ ಅಧಿಕಾರಿಗಳೇ ಲೋಕಸಭಾ ಚುನಾವಣೆ ನಡೆಸಿದ್ದಾರೆ. ಈ ಸಾಮಾನ್ಯ ಜ್ಞಾನ ರಾಹುಲ್ ಗಾಂಧಿಗೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ...

Political News: ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗ್ತಾರೆ ಅನ್ನೋದು ಜೋಕ್: ಶಾಸಕ ಅರವಿಂದ್ ಬೆಲ್ಲದ್

Political News: Hubli: ಮಹಾದಾಯಿ ಕುರಿತ ಗೋವಾ ಸಿಎಂ ಅವರು ಮಾತನಾಡಿರುವ ಹೇಳಿಕೆ ರಾಜಕೀಯವಾಗಿದ್ದು. ಎಂದು ಶಾಸಕ ಅರವಿಂದ್ ಬೆಲ್ಲದ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ಸೋನಿಯಾಗಾಂಧಿ ಅವರು ಈ ಹಿಂದೆ ಹನಿ ನೀರು ಕೊಡಲ್ಲಾ ಅಂತ ಹೇಳಿದ್ದರು. ನಾವು ನೀಡೋ ದಾಖಲಾತಿಗಳ ಮೇಲೆ ಯೋಜನೆಗೆ ಅನುಮತಿ ನಿರ್ಧಾರವಾಗುತ್ತದೆ ರಾಜಕೀಯ ಹೇಳಿಕೆಯಿಂದ ಏನೂ ಆಗಲ್ಲಾ. ಸಿಎಂ...

ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್ ಹೊಸ ಬಾಂಬ್

Political News: ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ.. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಅಂತ,ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ ಹೊಸ ಬಾಂಬ್ ಸಿಡಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಎದುರು ಗಂಭೀರ ಆರೋಪ ಮಾಡಿರುವ ಅವರು,ಶ್ರೀಗಳ ಆರೋಗ್ಯ ಹದಗೆಟ್ಟಿದೆ...

Hubli News: ಡೋಂಗಿ ಗಣತಿ ನಿಲ್ಲಿಸಿ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿಯಲ್ಲಿ ಮಾತನಾಡಿರುವ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗ್ತಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ಸಹ ಆಗಿದೆ. ಅದಕ್ಕೆ ಆಗಿನ ಬಿಜೆಪಿ ಸರ್ಕಾರ ಸ್ಪಂದಿಸಿ, ಒಳ ಪಂಗಡಗಳಿಗೂ ಅನುಕೂಲ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಕಾರ್ಯ...

ಮತಬ್ಯಾಂಕ್ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಹೀಗೆ ಪುಕ್ಕಟೆ ಹೇಳಿಕೆ ನೀಡಬಾರದು: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಅರವಿಂದ್ ಬೆಲ್ಲದ್ ಮಾತನಾಡಿದ್ದು,  ಪಾಕಿಸ್ತಾನದ ಜೊತೆ ಯುದ್ಧ ಅವಶ್ಯಕತೆಯಿಲ್ಲ ಎಂಬ ಸಿಎಂ‌ ಸಿದ್ಧರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ಧರಾಮಯ್ಯ ಅವರ ಈ‌ ಅಬಾಲಿಶತನ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಇದು‌ ಮುಸ್ಲಿಂರ ಓಲೈಕೆ ಮಾಡುವಂತಹ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಪಾಕಿಸ್ತಾನ‌ ಮುಸ್ಲಿಂ ದೇಶವಾಗಿದೆ. ಆ‌...

Hubli News: ಹೈಕಮಾಂಡ್ ನಿರ್ಧಾರವನ್ನ ವಿಶ್ಲೇಷಣೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ: ಬೆಲ್ಲದ್‌

Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...

Political News: ಸರ್ಕಾರವನ್ನು ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಬೆಲ್ಲದ್

Hubli News: ಹುಬ್ಬಳ್ಳಿ: ಸರ್ಕಾರವನ್ನು ಟೀಕಿಸೋ ಭರದಲ್ಲಿ ಅರವಿಂದ ಬೆಲ್ಲದ್ ವಿವಾದಾಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ನಿಂದ ಊರ ಬಿಡ್ತೀದಾರೆ. ಆತ್ಮಹತ್ಯೆ ಮಾಡಕೋತಿದಾರೆ. ಕಿರಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರೋ ಸ್ಥಿತಿ ಸರ್ಕಾರ ತಂದಿದೆ ಎಂದು ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸುವ ಭರದಲ್ಲಿ ಬೆಲ್ಲದ್, ಎಡವಟ್ಟು ಹೇಳಿಕೆ...

ಗ್ಯಾರಂಟಿ ಎಂದು ಹೇಳಿ ಮೋದಿಜಿ ಕೊಟ್ಟ ಅಕ್ಕಿ ವಿತರಿಸುತ್ತಾರೆ: ಕಾಂಗ್ರೆಸ್ ವಿರುದ್ಧ ಬೆಲ್ಲದ್ ವ್ಯಂಗ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್‌, ಲಿಂಗಾಯತ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ‌ನಮ್ಮ‌ಸರ್ಕಾರ ಉತ್ತಮ‌ನಿರ್ಧಾರ ಮಾಡಿತ್ತು.ಈಗಿನ‌ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಮುಸ್ಲೀಂರ ಓಲೈಕೆ ಮಾಡುತ್ತಿದೆ. ಮುಸ್ಲೀಂರಿಗೆ ಇದ್ದಿದ್ದ 4 ಪ್ರತಿಶತ ಮೀಸಲಾತಿ ತೆಗೆದು ಹಾಕಿದ್ದಕ್ಕೆ ಕಾಂಗ್ರೆಸ್ ನವರಿಗೆ ಹೊಟ್ಟೆಉರಿ ಇದೆ. ಕಾಂಗ್ರೆಸ್ ನಲ್ಲಿರುವ ಲಿಂಗಾಯತ ಸಮಾಜದ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img