Tuesday, August 5, 2025

Aravind Bellad

ಜೆ ಎಸ್ ಡಬ್ಲ್ಯೂ ಜಿಂದಾಲ್ ಕಂಪನಿಗೆ ಭೂಮಿ ಪರಭಾರೆಗೆ ಅರವಿಂದ ಬೆಲ್ಲದ ವಿರೋಧ

ಧಾರವಾಡ : ಜೆ ಎಸ್ ಡಬ್ಲ್ಯೂ ಜಿಂದಾಲ್ ಕಂಪನಿಗೆ ರಾಜ್ಯ ಸರ್ಕಾರ ಭೂಮಿ ಪರಭಾರೆ ಮಾಡುತ್ತಿರುವುದಕ್ಕೆ ವಿಧಾನ ಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ವಿರೋಧ ವ್ಯಕ್ತಪಡಿಸಿದ್ದಾರೆ. ಧಾರವಾಡ ನಗರದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಿರೋಧದ ಮಧ್ಯೆ 3,666 ಎಕರೆ ಜಮೀನನ್ನು ಪರಭಾರೆ ಮಾಡಲು...

ಈ ಹಿಂದೆ ಸಿಎಂ ಆಗಿದ್ದಾಗ ಮಲಗಿದ್ರಾ..?: ಹೆಚ್.ಡಿ.ಕುಮಾರಸ್ವಾಮಿ ಮೇಲೆ ಪ್ರಾಸಿಕ್ಯುಷನ್ ನಡೆಸುವ ಬಗ್ಗೆ ಬೆಲ್ಲದ್ ಪ್ರಶ್ನೆ

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಮೂಡಾ ಹಗರಣದಲ್ಲಿ ದಾಖಲೆಗಳಿಗೆ ವೈಟ್ನರ್ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ. https://youtu.be/NE1CMD4tjw8 ಈ ಪ್ರಕರಣ ಬೆಳಕಿಗೆ ಬಂದ ಮೇಲೆ ಅದರ ಮಾರನೇ ದಿನವೇ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹೆಲಿಕಾಪ್ಟರ್ ತೆಗೆದುಕೊಂಡು ಮೈಸೂರಿಗೆ ಹೋಗಿದ್ದಾರೆ. ಮೈಸೂರಿನಲ್ಲಿರುವ ದಾಖಲೆಗಳನ್ನ ತೆಗೆದುಕೊಂಡು ಅವರು ಹೋಗಿದ್ದಾರೆ....

ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಕೊಡೋದು ಬಿಟ್ಟು ಬೇರೆ ದಾರಿ ಇಲ್ಲ: ಅರವಿಂದ್ ಬೆಲ್ಲದ್

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ್ ಧಾರವಾಡದಲ್ಲಿ ಮಾತನಾಡಿದ್ದು, ಸಿ‌ಎಂ ಸಿದ್ದರಾಮಯ್ಯ ಅವರು 4 ಸಾವಿರದಿಂದ 5 ಸಾವಿರ ಕೋಟಿಯಷ್ಡು ಮುಡಾ ಹಗರಣ ಮಾಡಿದ್ದಾರೆ. ಭ್ರಷ್ಟ ಸಿಎಂ ಸಿದ್ದರಾಮಯ್ಯ. ಕೇವಲ ಅವರಿಗೆ ಸೇರಿದ್ದು 14 ಸೈಟ್ ಅಲ್ಲದೆ 700 ರಿಂದ 800 ಸೈಟ್ ಗಳನ್ನ ತಮಗೆ ಬೇಕಾದವರಿಗೆ ಕೊಡಸಿದ್ದಾರೆ. ಸದ್ಯ ರಾಜ್ಯಪಾಲರು ತನಿಖೆಗೆ ಆದೇಶ...

ಕ್ರಿಮಿನಲ್‌ಗಳ ಜೊತೆ ಹುಬ್ಬಳ್ಳಿ ಪೊಲೀಸರ ಸಂಪರ್ಕ: ಅರವಿಂದ ಬೆಲ್ಲದ್ ಶಾಕಿಂಗ್ ಹೇಳಿಕೆ!

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸರು ವರ್ಗಾವಣೆಗೆ ದುಡ್ಡು ಕೊಟ್ಟು ಬರುವಂತಾಗಿದೆ. ಇಂಥವರು ದುಡ್ಡು ಎಲ್ಲಿಂದ ತೆಗಿಬೇಕು? ಕ್ರಿಮಿನಲ್‌ಗಳಿಂದ ಹಣ ವಸೂಲಿ ಮಾಡ್ತಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಪೊಲೀಸರ ಕಾರ್ಯವೈಖರಿಗೆ ಕಿಡಿಕಾರಿದರು. ಇಂದು ಹುಬ್ಬಳ್ಳಿಯ ನಿವಾಸಕ್ಕೆ ತೆರಳಿ ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ತಾವೇ...

ರಾಜ್ಯದ ಮಹಿಳೆಯರಿಗೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಕೊಡುತ್ತಿರುವುದು ಲವ್ ಜಿಹಾದ್ ಭಾಗ್ಯ: ಅರವಿಂದ್‌ ಬೆಲ್ಲದ್

Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ಯುವತಿ ಗರ್ಭಿಣಿ ಪ್ರಕರಣದ ಬಗ್ಗೆ ಬಿಜೆಪಿ ಸಮಾವೇಶದಲ್ಲಿ ಮಾತನಾಡಲಾಯಿತು. ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆಯುತ್ತಿದ್ದು, ಈ ವೇಳೆ ವಿಷಯ ಪ್ರಸ್ತಾಪಿಸಿದ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಆಗಿದೆ ಎಂದಿದ್ದಾರೆ. 17 ವರ್ಷದ ಹುಡುಗಿಯನ್ನು ಮುಸ್ಲಿಂ ಸಮಾಜದ ಹುಡುಗ ಪ್ರೆಗ್ನೆಂಟ್ ಮಾಡಿದ್ದಾನೆ....

ಯಾರು ಏನೇ ತಿಪ್ಪರಲ್ಲಾಗ ಹೊಡೆದರೂ ಪ್ರಹ್ಲಾದ್ ಜೋಶಿ‌ ಗೆಲ್ಲುತ್ತಾರೆ ಮೋದಿ ಪ್ರಧಾನಿಯಾಗುತ್ತಾರೆ: ಅರವಿಂದ್ ಬೆಲ್ಲದ್..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ವಿನಯ ಕುಲಕರ್ಣಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಹಿಟ್ಲರ್ ಹೋಲಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ವಿನಯ್ ಕುಲಕರ್ಣಿ ಅವರು ಸಿಟ್ಟಿನಲ್ಲಿ ಈ ರೀತಿ ಟೀಕೆ ಮಾಡುತ್ತಿದ್ದಾರೆ. ಎಲ್ಲರಿಗೂ ಅತ್ಯಂತ ಪ್ರೀತಿಯಿಂದ ಸಿಗುವ ನಾಯಕ ಪ್ರಹ್ಲಾದ್ ಜೋಶಿ. ನಮಗೆಲ್ಲರಿಗೂ ಮಾದರಿಯಾದಂತಹ ಕಾರ್ಯಕರ್ತ ಪ್ರಹ್ಲಾದ್ ಜೋಶಿ ಅವರು. ಹೀಗಾಗಿ...

ಸಂಸದ ಅನಂತ್‌ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆಗೆ ಬೆಲ್ಲದ್ ಪ್ರತಿಕ್ರಿಯೆ..

Dharwad News: ಧಾರವಾಡ‌: ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಅನಂತ ಕುಮಾರ ಹೇಗಡೆ ಅವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಅದರೆ ಸಂಭಂದವಿಲ್ಲದ, ಸೂತ್ರವಿಲ್ಲದ ಹೇಳಿಕೆಗಳನ್ನ ಕೊಡ್ತಾರೆ ಅಲ್ವಾ ಅದು ಸರಿಯಲ್ಲ. ಸಕ್ಯೂಲರ್ ಹೇಳಿಕೆಗಳಿಗೆ ಜನರ ಭಾವನೆಗಳಿಗೆ ಧಕ್ಕೆ‌ ಆಗುತ್ತೆ. ಈ ಸಮಯದಲ್ಲಿ...

ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಕಾದಿದೆ..! ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

Hubli News: ಹುಬ್ಬಳ್ಳಿ: ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದೆ. ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟು. ನಾಯಕರ ಜೀವಕ್ಕೆ ಗಂಡಾಂತರವಿದೆ. ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಬರಲಿದೆ. ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅಕಾಲಿಕ ಮಳೆಯಿಂದ ಬೆಳೆ,...

ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಅರವಿಂದ ಬೆಲ್ಲದ್

Hubli News: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ನಡುವೆ ಜಿಎಸ್ಟಿ ಅನುದಾನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಇದರ ಜೊತೆಗೆ ಅಧಿಕಾರಿಗಳಿಗೆ, ಶಾಸಕರಿಗೆ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಇತ್ಯಾದಿ ಆರೋಪಗಳನ್ನು ರಾಜ್ಯ ಬಿಜೆಪಿ ನಾಯಕರು ಮಾಡಲಾರಂಭಿಸಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಮಾತನಾಡಿದ ಅರವಿಂದ ಬೆಲ್ಲದ್, ಸಿದ್ದರಾಮಯ್ಯ...

ಉದ್ಯೋಗ ಸೃಷ್ಟಿಸದ ಇನ್ಫೋಸಿಸ್, ಏರ್‌ಪೋರ್ಟ್ ಬಗ್ಗೆ ಬೆಲ್ಲದ ಅಸಮಾಧಾನ

Hubli Political News: ಹುಬ್ಬಳ್ಳಿ: ಸಾಕಷ್ಟು ಭರವಸೆ ಹುಟ್ಟು ಹಾಕಿದ್ದ ಇನ್ಫೋಸಿಸ್‌ ಹಾಗೂ ಏರ್‌ಪೋರ್ಟ್ ಒಂದೇ ಒಂದು ಉದ್ಯೋಗ ನೀಡದೇ ಇರುವುದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ದೇಶದ ಪ್ರತಿಷ್ಠಿತ ಐಟಿ ಸಂಸ್ಥೆಯಾಗಿರುವ ಇನ್ಫೋಸಿಸ್ ಕಂಪನಿಗೆ ಹುಬ್ಬಳ್ಳಿಯಲ್ಲಿ ನೀಡಿರುವ ಜಾಗವನ್ನು ಸರ್ಕಾರ ವಾಪಸ್ ಪಡೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ. ಬಿಜೆಪಿ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img