Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸರು ವರ್ಗಾವಣೆಗೆ ದುಡ್ಡು ಕೊಟ್ಟು ಬರುವಂತಾಗಿದೆ. ಇಂಥವರು ದುಡ್ಡು ಎಲ್ಲಿಂದ ತೆಗಿಬೇಕು? ಕ್ರಿಮಿನಲ್ಗಳಿಂದ ಹಣ ವಸೂಲಿ ಮಾಡ್ತಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಪೊಲೀಸರ ಕಾರ್ಯವೈಖರಿಗೆ ಕಿಡಿಕಾರಿದರು.
ಇಂದು ಹುಬ್ಬಳ್ಳಿಯ ನಿವಾಸಕ್ಕೆ ತೆರಳಿ ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ತಾವೇ...
Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ಯುವತಿ ಗರ್ಭಿಣಿ ಪ್ರಕರಣದ ಬಗ್ಗೆ ಬಿಜೆಪಿ ಸಮಾವೇಶದಲ್ಲಿ ಮಾತನಾಡಲಾಯಿತು. ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆಯುತ್ತಿದ್ದು, ಈ ವೇಳೆ ವಿಷಯ ಪ್ರಸ್ತಾಪಿಸಿದ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಆಗಿದೆ ಎಂದಿದ್ದಾರೆ.
17 ವರ್ಷದ ಹುಡುಗಿಯನ್ನು ಮುಸ್ಲಿಂ ಸಮಾಜದ ಹುಡುಗ ಪ್ರೆಗ್ನೆಂಟ್ ಮಾಡಿದ್ದಾನೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ವಿನಯ ಕುಲಕರ್ಣಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಹಿಟ್ಲರ್ ಹೋಲಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ವಿನಯ್ ಕುಲಕರ್ಣಿ ಅವರು ಸಿಟ್ಟಿನಲ್ಲಿ ಈ ರೀತಿ ಟೀಕೆ ಮಾಡುತ್ತಿದ್ದಾರೆ. ಎಲ್ಲರಿಗೂ ಅತ್ಯಂತ ಪ್ರೀತಿಯಿಂದ ಸಿಗುವ ನಾಯಕ ಪ್ರಹ್ಲಾದ್ ಜೋಶಿ. ನಮಗೆಲ್ಲರಿಗೂ ಮಾದರಿಯಾದಂತಹ ಕಾರ್ಯಕರ್ತ ಪ್ರಹ್ಲಾದ್ ಜೋಶಿ ಅವರು. ಹೀಗಾಗಿ...
Dharwad News: ಧಾರವಾಡ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ಅನಂತ ಕುಮಾರ ಹೇಗಡೆ ಅವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಅದರೆ ಸಂಭಂದವಿಲ್ಲದ, ಸೂತ್ರವಿಲ್ಲದ ಹೇಳಿಕೆಗಳನ್ನ ಕೊಡ್ತಾರೆ ಅಲ್ವಾ ಅದು ಸರಿಯಲ್ಲ. ಸಕ್ಯೂಲರ್ ಹೇಳಿಕೆಗಳಿಗೆ ಜನರ ಭಾವನೆಗಳಿಗೆ ಧಕ್ಕೆ ಆಗುತ್ತೆ. ಈ ಸಮಯದಲ್ಲಿ...
Hubli News: ಹುಬ್ಬಳ್ಳಿ: ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದೆ. ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟು. ನಾಯಕರ ಜೀವಕ್ಕೆ ಗಂಡಾಂತರವಿದೆ. ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಬರಲಿದೆ. ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಅಕಾಲಿಕ ಮಳೆಯಿಂದ ಬೆಳೆ,...
Hubli News: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ನಡುವೆ ಜಿಎಸ್ಟಿ ಅನುದಾನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಇದರ ಜೊತೆಗೆ ಅಧಿಕಾರಿಗಳಿಗೆ, ಶಾಸಕರಿಗೆ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಇತ್ಯಾದಿ ಆರೋಪಗಳನ್ನು ರಾಜ್ಯ ಬಿಜೆಪಿ ನಾಯಕರು ಮಾಡಲಾರಂಭಿಸಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಮಾತನಾಡಿದ ಅರವಿಂದ ಬೆಲ್ಲದ್, ಸಿದ್ದರಾಮಯ್ಯ...
Hubli Political News: ಹುಬ್ಬಳ್ಳಿ: ಸಾಕಷ್ಟು ಭರವಸೆ ಹುಟ್ಟು ಹಾಕಿದ್ದ ಇನ್ಫೋಸಿಸ್ ಹಾಗೂ ಏರ್ಪೋರ್ಟ್ ಒಂದೇ ಒಂದು ಉದ್ಯೋಗ ನೀಡದೇ ಇರುವುದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ದೇಶದ ಪ್ರತಿಷ್ಠಿತ ಐಟಿ ಸಂಸ್ಥೆಯಾಗಿರುವ ಇನ್ಫೋಸಿಸ್ ಕಂಪನಿಗೆ ಹುಬ್ಬಳ್ಳಿಯಲ್ಲಿ ನೀಡಿರುವ ಜಾಗವನ್ನು ಸರ್ಕಾರ ವಾಪಸ್ ಪಡೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ.
ಬಿಜೆಪಿ...
Hubli news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರ ದೆಹಲಿ ಚಲೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ. ನಾನು ಶಾಸಕನಿದ್ದೇನೆ, 8 ತಿಂಗಳಾದರೂ ಒಂದು ಕೋಟಿ ರೂಪಾಯಿ ಅನುದಾನ ನೀಡಿಲ್ಲ. ಜನರ ದಾರಿ ತಪ್ಪಿಸುವಂತಹ ಕೆಲಸ ಸಿದ್ದರಾಮಯ್ಯನವರು ಮಾಡ್ತಾ...
Dharwad News: ಧಾರವಾಡ: ದೇಶ ವಿಭಜನೆಯ ಬಗ್ಗೆ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಧಾರವಾಡದಲ್ಲಿ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿದ್ದು, ಮತಕ್ಕಾಗಿ ದೇಶವನ್ನೂ ಮಾರೋಕೆ ಹಿಂದೆ ಮುಂದೆ ನೋಡದವರು ಕಾಂಗ್ರೆಸ್ಸಿಗರು. ತಮ್ಮ ಮತಕ್ಕಾಗಿ ಯಾವುದೇ ಹಂತಕ್ಕೂ ಇಳಿಯಲು ತಯಾರಿದ್ದವರು ಅವರು. ಮತದ ಆಸೆಗೆ ದೇಶ ಬೇರ್ಪಡಿಸುವ ಹೇಳಿಕೆ ನೀಡಿದ್ದಾರೆ. ಪುರಾಣ...
Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಜನವರಿ 27 ಮತ್ತು 28ರಂದು ನಗರದ ಕುಸುಗಲ್ ರಸ್ತೆಯಲ್ಲಿ ಗಾಳಿಪಟ ಉತ್ಸವ ಆಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಳಿಪಟ ಉತ್ಸವದಲ್ಲಿ 15 ದೇಶದ 23 ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ. ಜೊತೆಗೆ...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...