Tuesday, August 5, 2025

Aravind Bellad

ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್

Hubli news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರ ದೆಹಲಿ ಚಲೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ. ನಾನು ಶಾಸಕನಿದ್ದೇನೆ, 8 ತಿಂಗಳಾದರೂ ಒಂದು ಕೋಟಿ ರೂಪಾಯಿ ಅನುದಾನ ನೀಡಿಲ್ಲ. ಜನರ ದಾರಿ ತಪ್ಪಿಸುವಂತಹ ಕೆಲಸ ಸಿದ್ದರಾಮಯ್ಯನವರು ಮಾಡ್ತಾ...

ಮತಕ್ಕಾಗಿ ದೇಶ ಮಾರುವುದಕ್ಕೂ ಹೇಸಿಗೆ ಪಡದವರು ಕಾಂಗ್ರೆಸ್ಸಿಗರು: ಅರವಿಂದ್ ಬೆಲ್ಲದ್

Dharwad News: ಧಾರವಾಡ: ದೇಶ ವಿಭಜನೆಯ ಬಗ್ಗೆ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಧಾರವಾಡದಲ್ಲಿ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿದ್ದು, ಮತಕ್ಕಾಗಿ ದೇಶವನ್ನೂ ಮಾರೋಕೆ ಹಿಂದೆ ಮುಂದೆ ನೋಡದವರು ಕಾಂಗ್ರೆಸ್ಸಿಗರು. ತಮ್ಮ ಮತಕ್ಕಾಗಿ ಯಾವುದೇ ಹಂತಕ್ಕೂ ಇಳಿಯಲು ತಯಾರಿದ್ದವರು ಅವರು. ಮತದ ಆಸೆಗೆ ದೇಶ ಬೇರ್ಪಡಿಸುವ ಹೇಳಿಕೆ ನೀಡಿದ್ದಾರೆ. ಪುರಾಣ...

ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಜ. 27, 28ರಂದು ಹುಬ್ಬಳ್ಳಿಯಲ್ಲಿ ಗಾಳಿಪಟ ಉತ್ಸವ

Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಜನವರಿ 27 ಮತ್ತು 28ರಂದು ನಗರದ ಕುಸುಗಲ್ ರಸ್ತೆಯಲ್ಲಿ ಗಾಳಿಪಟ ಉತ್ಸವ ಆಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಳಿಪಟ ಉತ್ಸವದಲ್ಲಿ 15 ದೇಶದ 23 ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ. ಜೊತೆಗೆ...

ಕಾಂಗ್ರೆಸ್‌ನವರು ಏನೇನೋ ಕುಡಿದು ಹೇಗಿದ್ದಾರೆಂದು ಆಶ್ಚರ್ಯವಾಗಿದೆ: ಬೆಲ್ಲದ್ ವ್ಯಂಗ್ಯ

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜನೆ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಕೂಡ ಭಾಗವಹಿಸಿದ್ದರು. ಜನವರಿ 27 ಮತ್ತು 28ರಂದು ಉತ್ಸವ ಆಯೋಜನೆ ಮಾಡಲಾಗಿದ್ದು, 15 ದೇಶದ 23 ಕ್ರಿಡಾಪಟುಗಳು ಭಾಗಿ, ಎರಡು ಲಕ್ಷ ಜನ ವೀಕ್ಷಿಸುವ ನಿರೀಕ್ಷೆ ಇದೆ....

‘ಆ ರಾಮಯ್ಯ ಈ ರಾಮಯ್ಯ ಎಂದು ಬಹಳಷ್ಟು ಜನ ಇದ್ದಾರೆ. ಆದರೆ, ದೇಶದ ಜನತೆಗೆ ಶ್ರೀರಾಮನೊಬ್ಬನೇ’

Dharwad News: ಧಾರವಾಡ: 32 ವರ್ಷದ ಹಿಂದಿನ ಕೇಸ್‌ಅನ್ನು ಮತ್ತೆ ತೆರೆಸುವ ಮುಖಾಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, 1992ರಲ್ಲಿ ರಾಮಮಂದಿರಕ್ಕಾಗಿ ಹುಬ್ಬಳ್ಳಿಯಲ್ಲಿ ಹೋರಾಟ ನಡೆದಿತ್ತು. ಆ ಸಮಯದಲ್ಲಿ ಕೆಲವು ಕೇಸ್‌ಗಳು ಆಗಿದ್ದವು. 32 ವರ್ಷದ...

ಇಂದು ಬಿಜೆಪಿ ಶಾಸಕಾಂಗ ಸಭೆ – ಕುತೂಹಲ ಮೂಡಿಸಿದ ಯತ್ನಾಳ್‌, ಬೆಲ್ಲದ್‌ ನಡೆ

Political News: ಬೆಂಗಳೂರು: ಇಂದು ಸಂಜೆ ಶಾಸಕಾಂಗ ಸಭೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಮತ್ತು ಅರವಿಂದ ಬೆಲ್ಲದ್‌ (Arvind Bellad) ನಡೆ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಆರ್‌ಟಿ ನಗರದ ಮನೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ...

ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಕೇಳಿದಾಗ, ಉತ್ತರಿಸದೇ ಹೊರಟ ಬೆಲ್ಲದ್..

Political News: ಧಾರವಾಡ: ಧಾರವಾಡದ ಜೆಎಸ್ಎಸ್ ಕ್ಯಾಂಪಸ್‌ನಲ್ಲಿ ಬಾಸ್ಕೇಟ್ ಬಾಲ್ ಅಂಕಣ ಉದ್ಘಾಟನೆ ಮಾಡಲು ಬಂದಿದ್ದ ಶಾಸಕ ಅರವಿಂದ್ ಬೆಲ್ಲದ್, ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಮಾಧ್ಯಮದವರು ಮಾತನಾಡಿಸಲು ಬಂದಾಗ, ಬರೀ ಬಾಸ್ಕೇಟ್ ಬಾಲ್ ಅಂಕಣ ಉದ್ಘಾಟನೆ ಬಗ್ಗೆ ಮಾತನಾಡಿದ ಬೆಲ್ಲದ್, ಬಳಿಕ ವಿಜಯೇಂದ್ರ ಬಗ್ಗೆ ಕೇಳಿದ ಪ್ರಶ್ನೆಗೆ, ಉತ್ತರಿಸದೇ, ಮುಖ...

‘ಆ ನಾಲ್ಕು ಜನರ ನಡುವೆ ಜಗಳ ಹಚ್ಚಿ, ಸಿದ್ದರಾಮಯ್ಯ ಸಿಎಂ ಆಗಿರಬೇಕು ಅಂದುಕೊಂಡಿದ್ದಾರೆ’

Hubballi political News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ, ಕಾಂಗ್ರೆಸ್ ಒಳಜಗಳದ ಆರೋಪದ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನ ಉಳಿಸಿಕೊಳ್ಳುವ ಕಸರತ್ತು ಮಾಡುತ್ತಿದ್ದಾರೆಂದು ಹೇಳಿದರು. ಕಾಂಗ್ರೆಸ್ ನಲ್ಲಿ ಮೊದಲ ತಿಂಗಳಿಂದಲ್ಲೆ ಗದ್ದಲ ಆರಂಭವಾಗಿದೆ. ಇದು ಹನಿಮೂನ್‌ ಸಮಯ. ಆದ್ರೆ ಒಂದೇ ತಿಂಗಳಲ್ಲಿ ಅಸಮಾಧಾನ ಶುರುವಾಗಿದೆ. ನಮ್ಮ ಪ್ರಕಾರ ಸಿದ್ದರಾಮಯ್ಯ ಎರಡುವರೆ ವರ್ಷ,ಡಿಕೆ ಶಿವಕುಮಾರ್...

‘ಸಿದ್ದರಾಮಯ್ಯ ಬಹಳ ಚಾಣಾಕ್ಷ. ಅವರಲ್ಲೇ ಗದ್ದಲ ಸೃಷ್ಟಿಸ್ತಾ ಇದ್ದಾರೆ’

Hubballi Political News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ಪಕ್ಷದ ನಾಯಕರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ತಾರೆ.  ಕಳೆದ ವಿಧಾನಮಂಡಲದಲ್ಲಿ ಸಮರ್ಪಕವಾಗಿ ಕಾಂಗ್ರೆಸ್‌ನ ಕಟ್ಟಿ ಹಾಕಿದ್ವಿ. ದೇಶದಲ್ಲಿ ಅನೇಕ ನಾಯಕರಿದ್ದಾರೆ, ಯಾವ ಸಮಯದಲ್ಲಿ ಏನು ಮಾಡಬೇಕು ಅಂತ ಅವರಿಗೆ ಗೊತ್ತು....

ಮುಖ್ಯಮಂತ್ರಿಗಳು ಒಂದು ಸಮಾಜಕ್ಕೆ ಅಲ್ಲ, ಇಡಿ ರಾಜ್ಯದ ನಾಯಕರು..!

ರಾಜಕೀಯ ಸುದ್ದಿ : ರಾಜಕೀಯದಲ್ಲಿ ಡಿಸಿಎಂ ವಿಚಾರ ಒಂದಾದ್ರೆ ಇನ್ನು ಜಾತಿ ಪರಿಗಣನೆ ಬಗ್ಗೆಯೂ ಚರ್ಚೆಯಾಗುತ್ತಿದೆ. ಇನ್ನು ಪಕ್ಷದಲ್ಲಿ ಲಿಂಗಾಯತ ಧರ್ಮದ ಕಡೆಗಣನೆ ವಿಚಾರವೂ ಬಹು ಮುಖ್ಯ, ಇದರ ಬಗ್ಗೆ ಶಾಸಕರ ಮಾತು ಏನು ನೋಡೋಣ ? ಧಾರವಾಡದಲ್ಲಿ ಲಿಂಗಾಯತ ಕಡೆಗಣನೆ ವಿಚಾರವಾಗಿ ಕೂಡ ಶಾಸಕರು ಹೇಳಿಕೆ ನೀಡಿದ್ದಾರೆ. ಲಿಂಗಾಯತ ಕಡೆಗಣನೆ ಬಗ್ಗೆ ಶಾಮನೂರ ಹೇಳಿಕೆ ವಿಚಾರವಾಗಿ...
- Advertisement -spot_img

Latest News

ಪಟ್ಟು ಬಿಡದ ನೌಕರರು ಬಂದ್ ಮುಂದುವರಿಯುತ್ತಾ?

ಕರೆ ಕೊಟ್ಟಂತೆ ಆಗಸ್ಟ್‌ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು...
- Advertisement -spot_img