Monday, July 27, 2026

Aravind Bellad

ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಕಾದಿದೆ..! ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

Hubli News: ಹುಬ್ಬಳ್ಳಿ: ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದೆ. ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟು. ನಾಯಕರ ಜೀವಕ್ಕೆ ಗಂಡಾಂತರವಿದೆ. ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಬರಲಿದೆ. ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅಕಾಲಿಕ ಮಳೆಯಿಂದ ಬೆಳೆ,...

ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಅರವಿಂದ ಬೆಲ್ಲದ್

Hubli News: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ನಡುವೆ ಜಿಎಸ್ಟಿ ಅನುದಾನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಇದರ ಜೊತೆಗೆ ಅಧಿಕಾರಿಗಳಿಗೆ, ಶಾಸಕರಿಗೆ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಇತ್ಯಾದಿ ಆರೋಪಗಳನ್ನು ರಾಜ್ಯ ಬಿಜೆಪಿ ನಾಯಕರು ಮಾಡಲಾರಂಭಿಸಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಮಾತನಾಡಿದ ಅರವಿಂದ ಬೆಲ್ಲದ್, ಸಿದ್ದರಾಮಯ್ಯ...

ಉದ್ಯೋಗ ಸೃಷ್ಟಿಸದ ಇನ್ಫೋಸಿಸ್, ಏರ್‌ಪೋರ್ಟ್ ಬಗ್ಗೆ ಬೆಲ್ಲದ ಅಸಮಾಧಾನ

Hubli Political News: ಹುಬ್ಬಳ್ಳಿ: ಸಾಕಷ್ಟು ಭರವಸೆ ಹುಟ್ಟು ಹಾಕಿದ್ದ ಇನ್ಫೋಸಿಸ್‌ ಹಾಗೂ ಏರ್‌ಪೋರ್ಟ್ ಒಂದೇ ಒಂದು ಉದ್ಯೋಗ ನೀಡದೇ ಇರುವುದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ದೇಶದ ಪ್ರತಿಷ್ಠಿತ ಐಟಿ ಸಂಸ್ಥೆಯಾಗಿರುವ ಇನ್ಫೋಸಿಸ್ ಕಂಪನಿಗೆ ಹುಬ್ಬಳ್ಳಿಯಲ್ಲಿ ನೀಡಿರುವ ಜಾಗವನ್ನು ಸರ್ಕಾರ ವಾಪಸ್ ಪಡೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ. ಬಿಜೆಪಿ...

ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್

Hubli news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರ ದೆಹಲಿ ಚಲೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ. ನಾನು ಶಾಸಕನಿದ್ದೇನೆ, 8 ತಿಂಗಳಾದರೂ ಒಂದು ಕೋಟಿ ರೂಪಾಯಿ ಅನುದಾನ ನೀಡಿಲ್ಲ. ಜನರ ದಾರಿ ತಪ್ಪಿಸುವಂತಹ ಕೆಲಸ ಸಿದ್ದರಾಮಯ್ಯನವರು ಮಾಡ್ತಾ...

ಮತಕ್ಕಾಗಿ ದೇಶ ಮಾರುವುದಕ್ಕೂ ಹೇಸಿಗೆ ಪಡದವರು ಕಾಂಗ್ರೆಸ್ಸಿಗರು: ಅರವಿಂದ್ ಬೆಲ್ಲದ್

Dharwad News: ಧಾರವಾಡ: ದೇಶ ವಿಭಜನೆಯ ಬಗ್ಗೆ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಧಾರವಾಡದಲ್ಲಿ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿದ್ದು, ಮತಕ್ಕಾಗಿ ದೇಶವನ್ನೂ ಮಾರೋಕೆ ಹಿಂದೆ ಮುಂದೆ ನೋಡದವರು ಕಾಂಗ್ರೆಸ್ಸಿಗರು. ತಮ್ಮ ಮತಕ್ಕಾಗಿ ಯಾವುದೇ ಹಂತಕ್ಕೂ ಇಳಿಯಲು ತಯಾರಿದ್ದವರು ಅವರು. ಮತದ ಆಸೆಗೆ ದೇಶ ಬೇರ್ಪಡಿಸುವ ಹೇಳಿಕೆ ನೀಡಿದ್ದಾರೆ. ಪುರಾಣ...

ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಜ. 27, 28ರಂದು ಹುಬ್ಬಳ್ಳಿಯಲ್ಲಿ ಗಾಳಿಪಟ ಉತ್ಸವ

Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಜನವರಿ 27 ಮತ್ತು 28ರಂದು ನಗರದ ಕುಸುಗಲ್ ರಸ್ತೆಯಲ್ಲಿ ಗಾಳಿಪಟ ಉತ್ಸವ ಆಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಳಿಪಟ ಉತ್ಸವದಲ್ಲಿ 15 ದೇಶದ 23 ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ. ಜೊತೆಗೆ...

ಕಾಂಗ್ರೆಸ್‌ನವರು ಏನೇನೋ ಕುಡಿದು ಹೇಗಿದ್ದಾರೆಂದು ಆಶ್ಚರ್ಯವಾಗಿದೆ: ಬೆಲ್ಲದ್ ವ್ಯಂಗ್ಯ

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜನೆ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಕೂಡ ಭಾಗವಹಿಸಿದ್ದರು. ಜನವರಿ 27 ಮತ್ತು 28ರಂದು ಉತ್ಸವ ಆಯೋಜನೆ ಮಾಡಲಾಗಿದ್ದು, 15 ದೇಶದ 23 ಕ್ರಿಡಾಪಟುಗಳು ಭಾಗಿ, ಎರಡು ಲಕ್ಷ ಜನ ವೀಕ್ಷಿಸುವ ನಿರೀಕ್ಷೆ ಇದೆ....

‘ಆ ರಾಮಯ್ಯ ಈ ರಾಮಯ್ಯ ಎಂದು ಬಹಳಷ್ಟು ಜನ ಇದ್ದಾರೆ. ಆದರೆ, ದೇಶದ ಜನತೆಗೆ ಶ್ರೀರಾಮನೊಬ್ಬನೇ’

Dharwad News: ಧಾರವಾಡ: 32 ವರ್ಷದ ಹಿಂದಿನ ಕೇಸ್‌ಅನ್ನು ಮತ್ತೆ ತೆರೆಸುವ ಮುಖಾಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, 1992ರಲ್ಲಿ ರಾಮಮಂದಿರಕ್ಕಾಗಿ ಹುಬ್ಬಳ್ಳಿಯಲ್ಲಿ ಹೋರಾಟ ನಡೆದಿತ್ತು. ಆ ಸಮಯದಲ್ಲಿ ಕೆಲವು ಕೇಸ್‌ಗಳು ಆಗಿದ್ದವು. 32 ವರ್ಷದ...

ಇಂದು ಬಿಜೆಪಿ ಶಾಸಕಾಂಗ ಸಭೆ – ಕುತೂಹಲ ಮೂಡಿಸಿದ ಯತ್ನಾಳ್‌, ಬೆಲ್ಲದ್‌ ನಡೆ

Political News: ಬೆಂಗಳೂರು: ಇಂದು ಸಂಜೆ ಶಾಸಕಾಂಗ ಸಭೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಮತ್ತು ಅರವಿಂದ ಬೆಲ್ಲದ್‌ (Arvind Bellad) ನಡೆ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಆರ್‌ಟಿ ನಗರದ ಮನೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ...

ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಕೇಳಿದಾಗ, ಉತ್ತರಿಸದೇ ಹೊರಟ ಬೆಲ್ಲದ್..

Political News: ಧಾರವಾಡ: ಧಾರವಾಡದ ಜೆಎಸ್ಎಸ್ ಕ್ಯಾಂಪಸ್‌ನಲ್ಲಿ ಬಾಸ್ಕೇಟ್ ಬಾಲ್ ಅಂಕಣ ಉದ್ಘಾಟನೆ ಮಾಡಲು ಬಂದಿದ್ದ ಶಾಸಕ ಅರವಿಂದ್ ಬೆಲ್ಲದ್, ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಮಾಧ್ಯಮದವರು ಮಾತನಾಡಿಸಲು ಬಂದಾಗ, ಬರೀ ಬಾಸ್ಕೇಟ್ ಬಾಲ್ ಅಂಕಣ ಉದ್ಘಾಟನೆ ಬಗ್ಗೆ ಮಾತನಾಡಿದ ಬೆಲ್ಲದ್, ಬಳಿಕ ವಿಜಯೇಂದ್ರ ಬಗ್ಗೆ ಕೇಳಿದ ಪ್ರಶ್ನೆಗೆ, ಉತ್ತರಿಸದೇ, ಮುಖ...
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img