Tuesday, April 21, 2026

Aravind Bellad

ಮುಖ್ಯಮಂತ್ರಿಗಳು ಒಂದು ಸಮಾಜಕ್ಕೆ ಅಲ್ಲ, ಇಡಿ ರಾಜ್ಯದ ನಾಯಕರು..!

ರಾಜಕೀಯ ಸುದ್ದಿ : ರಾಜಕೀಯದಲ್ಲಿ ಡಿಸಿಎಂ ವಿಚಾರ ಒಂದಾದ್ರೆ ಇನ್ನು ಜಾತಿ ಪರಿಗಣನೆ ಬಗ್ಗೆಯೂ ಚರ್ಚೆಯಾಗುತ್ತಿದೆ. ಇನ್ನು ಪಕ್ಷದಲ್ಲಿ ಲಿಂಗಾಯತ ಧರ್ಮದ ಕಡೆಗಣನೆ ವಿಚಾರವೂ ಬಹು ಮುಖ್ಯ, ಇದರ ಬಗ್ಗೆ ಶಾಸಕರ ಮಾತು ಏನು ನೋಡೋಣ ? ಧಾರವಾಡದಲ್ಲಿ ಲಿಂಗಾಯತ ಕಡೆಗಣನೆ ವಿಚಾರವಾಗಿ ಕೂಡ ಶಾಸಕರು ಹೇಳಿಕೆ ನೀಡಿದ್ದಾರೆ. ಲಿಂಗಾಯತ ಕಡೆಗಣನೆ ಬಗ್ಗೆ ಶಾಮನೂರ ಹೇಳಿಕೆ ವಿಚಾರವಾಗಿ...

I.N.D.I.A :ಈ ಒಕ್ಕೂಟದಲ್ಲಿ ಇರುವವರೆಲ್ಲ ಸನಾತನ ಧರ್ಮದ ವಿರೋಧಿಗಳು..!

ರಾಜಕೀಯ ಸುದ್ದಿ: ಇಂಡಿಯಾ ಭಾರತ ಇದೀಗ ಸದ್ದು ಮಾಡುತ್ತಿರುವ ವಿಚಾರ ಇನ್ನು ಈ ವಿಚಾರಕ್ಕೆ ಕೆಲವರ ವಾದ ಕೆಲವೊಂದು ಇನ್ನು ಶಾಸಕ ಅರವಿಂದ ಬೆಲ್ಲದ್ ವಾದ ಏನಿರಬಹುದು ? ಇನ್ನು ಭಾರತದಲ್ಲಿ ಇಂಡಿಯಾ ಮತ್ತು ಭಾರತ ವಿಚಾರ ಭಾರಿ ಸದ್ದು ಮಾಡುತ್ತಿದೆ. ಇದೇ ವಿಚಾರವಾಗಿ ಪೇಜಾವರ ಶ್ರೀಗಳು ಇಂಡಿಯಾ ಬ್ಯಾನ್ ಮಾಡಬೇಕು ಎಂದು ಹೇಳಿಕೆ ಕೊಟ್ಟಿದ್ದರು....

Aravind bellad : ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶ ದ್ರೋಹಿಗಳಿಗೆ ಬಲ ಬಂದಿದೆ..!

ಶಿವಮೊಗ್ಗದಲ್ಲಿ ಶಾಂತಿ ಕಲಡುವ ವಿಚಾರ ನಡೆದಿದೆ. ಈದ್ ಮಿಲಾದ್ ದಿನ ಇಂತಹ ಪರಿಸ್ಥಿತಿ ನಿರ್ಮಾಣವಾಗಿ ಮತ್ತೆ ಅಶಾಂತಿ ಕಂಡುಬರುತ್ತಿದೆ. ಈ ವಿಚಾರವಾಗಿ ಶಾಸಕ ಅರವಿಂದ್ ಬೆಲ್ಲದ್ ಹೇಳಿಕೆ ಒಂದನ್ನು ಕೊಟ್ಟಿದ್ದಾರೆ. ಶಿವಮೊಗ್ಗದಲ್ಲಿ ಈದ್ ಮಿಲಾದ್ ದಿನ ಕಲ್ಲು ತೂರಾಟ ವಿಚಾರವಾಗಿ ಪರಿಸ್ಥಿತಿ ಉದ್ವಿಘ್ನವಾಗಿದ್ದು ಸೆಕ್ಶನ್ ಕೂಡಾ ಜಾರಿ ಮಾಡಲಾಗಿದೆ. ಈ ವಿಚಾರವಾಗಿ ಧಾರವಾಡದಲ್ಲಿ ಶಾಸಕ ಅರವಿಂದ್...

ಪೇಶಾವರ ಶ್ರೀಗಳ ಹೇಳಿಕೆಗೆ ಅನುಮಾನ ವ್ಯಕ್ತಪಡಿಸಿದ ಸಚಿವ ಸಂತೋಷ್ ಲಾಡ್ ; ಏನದು ಹೇಳಿಕೆ ?

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಗಾಂಧಿ ಜಯಂತಿ ಆಚರಿಸಿ ನಾಡಿನ ಜನತೆಗೆ ಗಾಂಧಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು ನಂತರ ಸಚಿವರು ಮಾಧ್ಯಮದವರ ಜೊತೆ ಮಾತನಾಡಿ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಹೊಸದಾಗಿ ಶುರುವಾಗುತ್ತಿರುವ ಮದ್ಯದ ಅಂಗಡಿಗಳಿಗೆ ಪರವಾನಿಗೆ ವಿರೋದಿಸಿದ ವಿಚಾರವಾಗಿ ಸಚಿವ ಸಂತೋಷ್ ಲಾಡ್ ಅವರು ಈ ಕುರಿತು ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು. ಈ...

Press Meet; ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ, ಮಹೇಶ್ ಟೆಂಗಿನಕಾಯಿ ಜಂಟಿ ಸುದ್ದಿಗೋಷ್ಠಿ

ಹುಬ್ಬಳ್ಳಿ: ಹುಬ್ಬಳ್ಳಿಯ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆ ಸೆ.21 ರಂದು ನಡೆಯಲಿದ್ದು, ಪಕ್ಷದ ಹಲವು ನಾಯಕರು ವಿಸರ್ಜನೆಯಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ ಅದ್ದೂರಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಹಾಗೂ ಅರವಿಂದ ಬೆಲ್ಲದ ಹೇಳಿದರು. ನಗರದಲ್ಲಿಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.45 ಕ್ಕೆ...

Ganesh instalation: ಈದ್ಗಾ ಮೈದಾನಕ್ಕೆ ವೈಭವದೊಂದಿಗೆ ಪ್ರವೇಶ ಮೂಷಿಕ ವಾಹನ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ವಿಘ್ನೇಶ್ವರ ಎಂಟ್ರಿ ಕೊಟ್ಟಿದ್ದು, ಶಾಂತಿಯುತ ರೀತಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಜಮುಖ ಆಗಮಿಸಿದ್ದಾನೆ. ಹೌದು, ಸಾಕಷ್ಟು ವಿರೋಧದ ನಡುವೆಯೂ ಅನುಮತಿ ಪಡೆದು ಈಗ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ...

Hubli Ground: ಹುಬ್ಬಳ್ಳಿ ಮೈದಾನ ಪಾಲಿಕೆಯ ಆಸ್ತಿ;ಅಂಜುಮನ್ ಅರ್ಜಿ ವಜಾಗೊಳಿಸಿದ ನ್ಯಾಯಾಲಯ..!

ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹಿಂದೂ ಸಂಘಟನೆಯ ಹೋರಾಟಗಾರರು ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ತಿರಸ್ಕರಿಸಿದಕ್ಕಾಗಿ ಕಳೆದ ನಾಲ್ಕು ದಿನದಿಂದ ನಗರ ಪಾಲಿಕೆ ಮುಂದೆ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದರು ಆದರೆ ಈಗ ನ್ಯಾಯಲಯ ಇದಕ್ಕೆ ಪರಿಹಾರ ಸೂಚಿಸಿದೆ ಈ ವಿಷಯ ಕುರಿತು ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದರು. ಈದ್ಗಾ ಮೈದಾನದ ವಿವಾದ ಬಹು ದಿನಗಳಿಂದ ಕೋರ್ಟನಲ್ಲಿ...

Aravind bellad: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ ಸುದ್ದಿಗೋಷ್ಠಿ

ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವು ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು  ಕಳೆದ ಬಾರಿ ಕಿತ್ತೂರು ಚೆನ್ನಮ್ಮ ಮೈದಾನದಲ್ಲಿ (ಈದ್ಗಾ ಮೈದಾನ) ಗಣೇಶ ಪ್ರತಿಷ್ಠಾಪನೆ ಕೋರ್ಟ್ ಆದೇಶ ಕೊಟ್ಟಿತ್ತು ವಿಜೃಂಭಣೆ ಹಾಗೂ ಶಾಂತಿಯಿಂದ ಆಚರಿಸಿದ್ದೆವು. ಈ ಬಾರಿಯು ಸಹ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಜೃಂಭಣೆಯಿಂದ ಮಾಡಬೇಕು ಅನ್ಕೊಂಡಿದ್ದಾರೆ ಪಾಲಿಕೆಗೆ ಮನವಿ ಕೂಡ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರ...

BJP: ಬಿಜೆಪಿ ಕೋರ್ ಕಮಿಟಿ ಸಭೆಗೆ ಸ್ವಪಕ್ಷ ನಾಯಕರು ಗೈರು..!

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಬಿಜೆಪಿ ಪಕ್ಷ ಹಳಿ ತಪ್ಪಿದಂತೆ ಕಾಣುತ್ತಿದೆ. ಬಿಜೆಪಿ ನಾಯಕರು ಸ್ವಪಕ್ಷದ ಮೇಲೆ ಪದೇ ಪದೇ ದೂರನ್ನು ಹೇಳುತ್ತಿದ್ದಾರೆ, ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿರುವುದು, ಪಕ್ಷದ ನಾಯಕರನ್ನು ಸಭೆಗಳಿಗೆ ಆಹ್ವಾನ ಮಾಡದಿರುವುದು. ಅನುಭವಿ ನಾಯಕರನ್ನು ಬಿಟ್ಟು ಹೊಸ ವ್ಯಕ್ತಿಗಳಿಗೆ ಮಣೆಹಾಕುತ್ತಿರುವುದು ಒಂದಲ್ಲಾ ಎರಡಲ್ಲಾ ದಿನೇ ದಿನೇ ದೂರುಗಳ ಪಟ್ಟಿ ದೊಡ್ಡದಾಗುತ್ತಾ ಹೋಗುತ್ತಿದೆ.   ನಗರದಲ್ಲಿ...

‘ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ’

Political news: ಧಾರವಾಡ: ಶಾಸಕ ಅರವಿಂದ್‌ ಬೆಲ್ಲದ್, ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದು, ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ ಎಂದಿದ್ದಾರೆ. ಧಾರವಾಡದ ರಪಾಟಿ ಕಲ್ಯಾಣ ಮಂಟಪದಲ್ಲಿ ಮತದಾರರಿಗೆ ಕೃತಜ್ಞತಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಬೆಲ್ಲದ್, ಕಾಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳೂ ಕಳಿಯಲಿಲ್ಲ. ಆಗಲೇ ರಾಜ್ಯದಲ್ಲಿ ಕಳ್ಳತನ,...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img