Tuesday, July 28, 2026

Aravind Bellad

‘ಆ ನಾಲ್ಕು ಜನರ ನಡುವೆ ಜಗಳ ಹಚ್ಚಿ, ಸಿದ್ದರಾಮಯ್ಯ ಸಿಎಂ ಆಗಿರಬೇಕು ಅಂದುಕೊಂಡಿದ್ದಾರೆ’

Hubballi political News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ, ಕಾಂಗ್ರೆಸ್ ಒಳಜಗಳದ ಆರೋಪದ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನ ಉಳಿಸಿಕೊಳ್ಳುವ ಕಸರತ್ತು ಮಾಡುತ್ತಿದ್ದಾರೆಂದು ಹೇಳಿದರು. ಕಾಂಗ್ರೆಸ್ ನಲ್ಲಿ ಮೊದಲ ತಿಂಗಳಿಂದಲ್ಲೆ ಗದ್ದಲ ಆರಂಭವಾಗಿದೆ. ಇದು ಹನಿಮೂನ್‌ ಸಮಯ. ಆದ್ರೆ ಒಂದೇ ತಿಂಗಳಲ್ಲಿ ಅಸಮಾಧಾನ ಶುರುವಾಗಿದೆ. ನಮ್ಮ ಪ್ರಕಾರ ಸಿದ್ದರಾಮಯ್ಯ ಎರಡುವರೆ ವರ್ಷ,ಡಿಕೆ ಶಿವಕುಮಾರ್...

‘ಸಿದ್ದರಾಮಯ್ಯ ಬಹಳ ಚಾಣಾಕ್ಷ. ಅವರಲ್ಲೇ ಗದ್ದಲ ಸೃಷ್ಟಿಸ್ತಾ ಇದ್ದಾರೆ’

Hubballi Political News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ಪಕ್ಷದ ನಾಯಕರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ತಾರೆ.  ಕಳೆದ ವಿಧಾನಮಂಡಲದಲ್ಲಿ ಸಮರ್ಪಕವಾಗಿ ಕಾಂಗ್ರೆಸ್‌ನ ಕಟ್ಟಿ ಹಾಕಿದ್ವಿ. ದೇಶದಲ್ಲಿ ಅನೇಕ ನಾಯಕರಿದ್ದಾರೆ, ಯಾವ ಸಮಯದಲ್ಲಿ ಏನು ಮಾಡಬೇಕು ಅಂತ ಅವರಿಗೆ ಗೊತ್ತು....

ಮುಖ್ಯಮಂತ್ರಿಗಳು ಒಂದು ಸಮಾಜಕ್ಕೆ ಅಲ್ಲ, ಇಡಿ ರಾಜ್ಯದ ನಾಯಕರು..!

ರಾಜಕೀಯ ಸುದ್ದಿ : ರಾಜಕೀಯದಲ್ಲಿ ಡಿಸಿಎಂ ವಿಚಾರ ಒಂದಾದ್ರೆ ಇನ್ನು ಜಾತಿ ಪರಿಗಣನೆ ಬಗ್ಗೆಯೂ ಚರ್ಚೆಯಾಗುತ್ತಿದೆ. ಇನ್ನು ಪಕ್ಷದಲ್ಲಿ ಲಿಂಗಾಯತ ಧರ್ಮದ ಕಡೆಗಣನೆ ವಿಚಾರವೂ ಬಹು ಮುಖ್ಯ, ಇದರ ಬಗ್ಗೆ ಶಾಸಕರ ಮಾತು ಏನು ನೋಡೋಣ ? ಧಾರವಾಡದಲ್ಲಿ ಲಿಂಗಾಯತ ಕಡೆಗಣನೆ ವಿಚಾರವಾಗಿ ಕೂಡ ಶಾಸಕರು ಹೇಳಿಕೆ ನೀಡಿದ್ದಾರೆ. ಲಿಂಗಾಯತ ಕಡೆಗಣನೆ ಬಗ್ಗೆ ಶಾಮನೂರ ಹೇಳಿಕೆ ವಿಚಾರವಾಗಿ...

I.N.D.I.A :ಈ ಒಕ್ಕೂಟದಲ್ಲಿ ಇರುವವರೆಲ್ಲ ಸನಾತನ ಧರ್ಮದ ವಿರೋಧಿಗಳು..!

ರಾಜಕೀಯ ಸುದ್ದಿ: ಇಂಡಿಯಾ ಭಾರತ ಇದೀಗ ಸದ್ದು ಮಾಡುತ್ತಿರುವ ವಿಚಾರ ಇನ್ನು ಈ ವಿಚಾರಕ್ಕೆ ಕೆಲವರ ವಾದ ಕೆಲವೊಂದು ಇನ್ನು ಶಾಸಕ ಅರವಿಂದ ಬೆಲ್ಲದ್ ವಾದ ಏನಿರಬಹುದು ? ಇನ್ನು ಭಾರತದಲ್ಲಿ ಇಂಡಿಯಾ ಮತ್ತು ಭಾರತ ವಿಚಾರ ಭಾರಿ ಸದ್ದು ಮಾಡುತ್ತಿದೆ. ಇದೇ ವಿಚಾರವಾಗಿ ಪೇಜಾವರ ಶ್ರೀಗಳು ಇಂಡಿಯಾ ಬ್ಯಾನ್ ಮಾಡಬೇಕು ಎಂದು ಹೇಳಿಕೆ ಕೊಟ್ಟಿದ್ದರು....

Aravind bellad : ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶ ದ್ರೋಹಿಗಳಿಗೆ ಬಲ ಬಂದಿದೆ..!

ಶಿವಮೊಗ್ಗದಲ್ಲಿ ಶಾಂತಿ ಕಲಡುವ ವಿಚಾರ ನಡೆದಿದೆ. ಈದ್ ಮಿಲಾದ್ ದಿನ ಇಂತಹ ಪರಿಸ್ಥಿತಿ ನಿರ್ಮಾಣವಾಗಿ ಮತ್ತೆ ಅಶಾಂತಿ ಕಂಡುಬರುತ್ತಿದೆ. ಈ ವಿಚಾರವಾಗಿ ಶಾಸಕ ಅರವಿಂದ್ ಬೆಲ್ಲದ್ ಹೇಳಿಕೆ ಒಂದನ್ನು ಕೊಟ್ಟಿದ್ದಾರೆ. ಶಿವಮೊಗ್ಗದಲ್ಲಿ ಈದ್ ಮಿಲಾದ್ ದಿನ ಕಲ್ಲು ತೂರಾಟ ವಿಚಾರವಾಗಿ ಪರಿಸ್ಥಿತಿ ಉದ್ವಿಘ್ನವಾಗಿದ್ದು ಸೆಕ್ಶನ್ ಕೂಡಾ ಜಾರಿ ಮಾಡಲಾಗಿದೆ. ಈ ವಿಚಾರವಾಗಿ ಧಾರವಾಡದಲ್ಲಿ ಶಾಸಕ ಅರವಿಂದ್...

ಪೇಶಾವರ ಶ್ರೀಗಳ ಹೇಳಿಕೆಗೆ ಅನುಮಾನ ವ್ಯಕ್ತಪಡಿಸಿದ ಸಚಿವ ಸಂತೋಷ್ ಲಾಡ್ ; ಏನದು ಹೇಳಿಕೆ ?

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಗಾಂಧಿ ಜಯಂತಿ ಆಚರಿಸಿ ನಾಡಿನ ಜನತೆಗೆ ಗಾಂಧಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು ನಂತರ ಸಚಿವರು ಮಾಧ್ಯಮದವರ ಜೊತೆ ಮಾತನಾಡಿ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಹೊಸದಾಗಿ ಶುರುವಾಗುತ್ತಿರುವ ಮದ್ಯದ ಅಂಗಡಿಗಳಿಗೆ ಪರವಾನಿಗೆ ವಿರೋದಿಸಿದ ವಿಚಾರವಾಗಿ ಸಚಿವ ಸಂತೋಷ್ ಲಾಡ್ ಅವರು ಈ ಕುರಿತು ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು. ಈ...

Press Meet; ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ, ಮಹೇಶ್ ಟೆಂಗಿನಕಾಯಿ ಜಂಟಿ ಸುದ್ದಿಗೋಷ್ಠಿ

ಹುಬ್ಬಳ್ಳಿ: ಹುಬ್ಬಳ್ಳಿಯ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆ ಸೆ.21 ರಂದು ನಡೆಯಲಿದ್ದು, ಪಕ್ಷದ ಹಲವು ನಾಯಕರು ವಿಸರ್ಜನೆಯಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ ಅದ್ದೂರಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಹಾಗೂ ಅರವಿಂದ ಬೆಲ್ಲದ ಹೇಳಿದರು. ನಗರದಲ್ಲಿಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.45 ಕ್ಕೆ...

Ganesh instalation: ಈದ್ಗಾ ಮೈದಾನಕ್ಕೆ ವೈಭವದೊಂದಿಗೆ ಪ್ರವೇಶ ಮೂಷಿಕ ವಾಹನ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ವಿಘ್ನೇಶ್ವರ ಎಂಟ್ರಿ ಕೊಟ್ಟಿದ್ದು, ಶಾಂತಿಯುತ ರೀತಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಜಮುಖ ಆಗಮಿಸಿದ್ದಾನೆ. ಹೌದು, ಸಾಕಷ್ಟು ವಿರೋಧದ ನಡುವೆಯೂ ಅನುಮತಿ ಪಡೆದು ಈಗ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ...

Hubli Ground: ಹುಬ್ಬಳ್ಳಿ ಮೈದಾನ ಪಾಲಿಕೆಯ ಆಸ್ತಿ;ಅಂಜುಮನ್ ಅರ್ಜಿ ವಜಾಗೊಳಿಸಿದ ನ್ಯಾಯಾಲಯ..!

ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹಿಂದೂ ಸಂಘಟನೆಯ ಹೋರಾಟಗಾರರು ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ತಿರಸ್ಕರಿಸಿದಕ್ಕಾಗಿ ಕಳೆದ ನಾಲ್ಕು ದಿನದಿಂದ ನಗರ ಪಾಲಿಕೆ ಮುಂದೆ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದರು ಆದರೆ ಈಗ ನ್ಯಾಯಲಯ ಇದಕ್ಕೆ ಪರಿಹಾರ ಸೂಚಿಸಿದೆ ಈ ವಿಷಯ ಕುರಿತು ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದರು. ಈದ್ಗಾ ಮೈದಾನದ ವಿವಾದ ಬಹು ದಿನಗಳಿಂದ ಕೋರ್ಟನಲ್ಲಿ...

Aravind bellad: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ ಸುದ್ದಿಗೋಷ್ಠಿ

ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವು ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು  ಕಳೆದ ಬಾರಿ ಕಿತ್ತೂರು ಚೆನ್ನಮ್ಮ ಮೈದಾನದಲ್ಲಿ (ಈದ್ಗಾ ಮೈದಾನ) ಗಣೇಶ ಪ್ರತಿಷ್ಠಾಪನೆ ಕೋರ್ಟ್ ಆದೇಶ ಕೊಟ್ಟಿತ್ತು ವಿಜೃಂಭಣೆ ಹಾಗೂ ಶಾಂತಿಯಿಂದ ಆಚರಿಸಿದ್ದೆವು. ಈ ಬಾರಿಯು ಸಹ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಜೃಂಭಣೆಯಿಂದ ಮಾಡಬೇಕು ಅನ್ಕೊಂಡಿದ್ದಾರೆ ಪಾಲಿಕೆಗೆ ಮನವಿ ಕೂಡ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img