Friday, September 11, 2026

Aravind Bellad

BJP: ಬಿಜೆಪಿ ಕೋರ್ ಕಮಿಟಿ ಸಭೆಗೆ ಸ್ವಪಕ್ಷ ನಾಯಕರು ಗೈರು..!

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಬಿಜೆಪಿ ಪಕ್ಷ ಹಳಿ ತಪ್ಪಿದಂತೆ ಕಾಣುತ್ತಿದೆ. ಬಿಜೆಪಿ ನಾಯಕರು ಸ್ವಪಕ್ಷದ ಮೇಲೆ ಪದೇ ಪದೇ ದೂರನ್ನು ಹೇಳುತ್ತಿದ್ದಾರೆ, ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿರುವುದು, ಪಕ್ಷದ ನಾಯಕರನ್ನು ಸಭೆಗಳಿಗೆ ಆಹ್ವಾನ ಮಾಡದಿರುವುದು. ಅನುಭವಿ ನಾಯಕರನ್ನು ಬಿಟ್ಟು ಹೊಸ ವ್ಯಕ್ತಿಗಳಿಗೆ ಮಣೆಹಾಕುತ್ತಿರುವುದು ಒಂದಲ್ಲಾ ಎರಡಲ್ಲಾ ದಿನೇ ದಿನೇ ದೂರುಗಳ ಪಟ್ಟಿ ದೊಡ್ಡದಾಗುತ್ತಾ ಹೋಗುತ್ತಿದೆ.   ನಗರದಲ್ಲಿ...

‘ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ’

Political news: ಧಾರವಾಡ: ಶಾಸಕ ಅರವಿಂದ್‌ ಬೆಲ್ಲದ್, ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದು, ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ ಎಂದಿದ್ದಾರೆ. ಧಾರವಾಡದ ರಪಾಟಿ ಕಲ್ಯಾಣ ಮಂಟಪದಲ್ಲಿ ಮತದಾರರಿಗೆ ಕೃತಜ್ಞತಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಬೆಲ್ಲದ್, ಕಾಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳೂ ಕಳಿಯಲಿಲ್ಲ. ಆಗಲೇ ರಾಜ್ಯದಲ್ಲಿ ಕಳ್ಳತನ,...

ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ

Hubballi News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img