Friday, April 18, 2025

#aravind belllad

Ganesha Discharge: ಹುಬ್ಬಳ್ಳಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ..!

ಹುಬ್ಬಳ್ಳಿ;  ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಶಾಸಕ ಬಸನಗೌಡ‌ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ...

Hubli news: ಸಿದ್ದರಾಮಯ್ಯ ಸರ್ಕಾರ ಎಲ್ಲರ ಮತಗಳನ್ನು ತೆಗೆದುಕೊಂಡು ಅಧಿಕಾರಕ್ಕೆ ಬಂದಿದೆ; ಅರವಿಂದ್ ಬೆಲ್ಲದ್.!

ಹುಬ್ಬಳ್ಳಿ :ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಹಿಂದೂ ಸಂಘಟನೆಗಳು ಅರ್ಜಿ ಹಾಕಿದ್ದರು ನಿನ್ನೆ ನ್ಯಾಯಾಲಯದಿಂದ ಅನುಮತಿ ನೀಡಿದ ನಂತರ ಶಾಸಕ ಅರವಿಂದ್ ಬೆಲ್ಲದ್ ಮಾಧ್ಯಮದವರೊಂದಿಗೆ ಮಾತನಾಡಿದರು. ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಅನ್ನುವಂತಾಗಿದೆ ಹುಬ್ಬಳ್ಳಿಯ ವಿವಾದ ಯಾಕೆಂದರೆ ಗಣೇಶ ಪ್ರತಿಷ್ಠಾಪನೆಗೆ ನ್ಯಾಯಾಲಯದಲ್ಲಿ ಅನುಮತಿ ಸಿಕ್ಕರೂ ಸರ್ಕಾರ ಅನುಮತಿ ಕೊಡುತ್ತಿಲ್ಲ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img