Sunday, August 2, 2026

#aravind belllad

ನಮ್ಮಲ್ಲಿ ಭೂಮಿ, ಮೂಲ ಸೌಕರ್ಯವಿದೆ ಏರೋಸ್ಪೇಸ್ ಯೋಜನೆ ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಿ : ಬಿಜೆಪಿ ಶಾಸಕನಿಂದ ಸಿಎಂಗೆ ಲೆಟರ್

ಬೆಂಗಳೂರು : ಸತತ ಮೂರು ವರ್ಷಗಳ ರೈತರ ಹೋರಾಟದ ಫಲವಾಗಿ ದೇವನಹಳ್ಳಿ ತಾಲೂಕು ವ್ಯಾಪ್ತಿಯ 1777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಖುದ್ದು ಹೋರಾಟಗಾರರೊಂದಿಗೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ರೈತರ ಹಿತ ಕಾಯಲು ಭೂಸ್ವಾಧೀಕ ಪ್ರಕ್ರಿಯೆಯನ್ನು ಕೈ ಬಿಡುವುದಾಗಿ ಘೋಷಿಸಿದ್ದರು. ಈ ಮೂಲಕ ರೈತರ ಬೇಡಿಕೆಗೆ ಮಣೆ ಹಾಕಿದ್ದರು....

Ganesha Discharge: ಹುಬ್ಬಳ್ಳಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ..!

ಹುಬ್ಬಳ್ಳಿ;  ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಶಾಸಕ ಬಸನಗೌಡ‌ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ...

Hubli news: ಸಿದ್ದರಾಮಯ್ಯ ಸರ್ಕಾರ ಎಲ್ಲರ ಮತಗಳನ್ನು ತೆಗೆದುಕೊಂಡು ಅಧಿಕಾರಕ್ಕೆ ಬಂದಿದೆ; ಅರವಿಂದ್ ಬೆಲ್ಲದ್.!

ಹುಬ್ಬಳ್ಳಿ :ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಹಿಂದೂ ಸಂಘಟನೆಗಳು ಅರ್ಜಿ ಹಾಕಿದ್ದರು ನಿನ್ನೆ ನ್ಯಾಯಾಲಯದಿಂದ ಅನುಮತಿ ನೀಡಿದ ನಂತರ ಶಾಸಕ ಅರವಿಂದ್ ಬೆಲ್ಲದ್ ಮಾಧ್ಯಮದವರೊಂದಿಗೆ ಮಾತನಾಡಿದರು. ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಅನ್ನುವಂತಾಗಿದೆ ಹುಬ್ಬಳ್ಳಿಯ ವಿವಾದ ಯಾಕೆಂದರೆ ಗಣೇಶ ಪ್ರತಿಷ್ಠಾಪನೆಗೆ ನ್ಯಾಯಾಲಯದಲ್ಲಿ ಅನುಮತಿ ಸಿಕ್ಕರೂ ಸರ್ಕಾರ ಅನುಮತಿ ಕೊಡುತ್ತಿಲ್ಲ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img