Tuesday, August 25, 2026

#aravind kejriwala

Delhi : ಕೇಜ್ರಿವಾಲ್‍ಗೆ ಹೈಕೋರ್ಟ್ ಶಾಕ್!

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ವಿಶೇಷ ನ್ಯಾಯಾಲಯವು ಆಪ್ ನಾಯಕ ಹಾಗೂ ಮುಖ್ಯಮಂತ್ರಿ ಅರವಿಂದ ಕೇಜ್‍ವಾಲ್ ಅವರಿಗೆ ಹಿನ್ನಡೆಯಾಗಿದೆ. ರೋವ್ ಅವೆನ್ಯೂ ಕೋರ್ಟ್ ಜಾಮೀನಿಂದ ನಿರಾಳವಾಗಿದ್ದ ಕೇಜ್ರಿವಾಲ್​ಗೆ ದೆಹಲಿ ಹೈಕೋರ್ಟ್ ಶಾಕ್ ಕೊಟ್ಟಿದೆ. ದೆಹಲಿ ಸಿಎಂ ಬಿಡುಗಡೆ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಸುಧೀರ್‌ ಕುಮಾರ್‌ ಜೈನ್‌ ಮತ್ತು...

AAP Delhi: ಕೇಜ್ರಿವಾಲಾ ಅವರ ಹುಟ್ಟುಹಬ್ಬಕ್ಕೆ ಹಲವು ಹೆಸರುಗಳಿಂದ ವರ್ಣಿಸಿ ಶುಭಾಶಯ ಕೋರಿದ ನಾಯಕರು..!

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲಾ ಅವರ ದಿನಾಚರಣೆ (ಆಗಸ್ಟ್ 16) ಆಚರಿಸಿಕೊಂಡಿದ್ದು ಅವರನ್ನು ಆಮ್ ಆದ್ಮಿ ಪಕ್ಷ ಹಲವು ರೀತಿಯಲ್ಲಿ ವರ್ಣಿಸಿದೆ.  ಭಾರತೀಯ ಸರ್ಕಾರಿ ಶಾಲೆಗಳು ಉನ್ನತ ದರ್ಜೆಯ ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸಬಹುದು ಎಂದು ನಮ್ಮನ್ನು ನಂಬಿಸಿದ ಚಾಂಪಿಯನ್‌  ಶಿಕ್ಷಣ, ಆರೋಗ್ಯ, ವಿದ್ಯುತ್ ಮತ್ತು ನೀರಿನಂತಹ ಮೂಲಭೂತ ಅವಶ್ಯಕತೆಗಳನ್ನು ನಮ್ಮ ರಾಜಕೀಯ ಭಾಷಣದ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img