www.karnatakatv.net ಬೆಂಗಳೂರು: ಕೊರೊನಾ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಕನ್ನಡ ಸೀಸನ್ 8ನ್ನು ಮತ್ತೆ ಅನ್ ಲಾಕ್ ನಂತರ ಮತ್ತೆ ಮುಂದುವರೆಸಿದ್ದಾರೆ. ಎಲ್ಲಾ ಸ್ಪರ್ಧಿಗಳು ಕೇವಲ ಆಟ ಮಾತ್ರ ಆಡದೆ ಒಬ್ಬರ ಮೇಲೊಬ್ಬರು ಆರೋಪಿಸಿಕೊಳ್ಳುತ್ತಿದ್ದಾರೆ. ಅದು ಇತ್ತೀಚೆಗೆ ಜಗಳಕ್ಕೂ ದಾರಿ ಮಾಡಿಕೊಡುತ್ತಿದೆ. ಬಿಗ್ ಬಾಸ್ ಗೆಲ್ಲುವ ಸ್ಪರ್ಧಿ ಎಂದೇ ಹೇಳಲಾಗುತ್ತಿರುವ ಅರವಿಂದ್ ಕೆಪಿ....
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...