Monday, August 17, 2026

aravind krejiwal

ಗೋವಾದಲ್ಲಿ ಗೆದ್ದರೆ ಹಿಂದುಗಳಿಗೆ ಅಯೋಧ್ಯೆಗೆ ಉಚಿತ ಯಾತ್ರೆ; ಅರವಿಂದ್ ಕೇಜ್ರಿವಾಲ್

www.karnatakatv.net: ಅರವಿಂದ್ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಿದ್ದು, ಗೋವಾ ಚುನಾವಣೆಯ ಸಲುವಾಗಿ ಭೇಟಿ ನೀಡಿದ್ದ ಕೇಜ್ರಿವಾಲ್. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಮತ್ತೊಂದು ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂಬ ನಿರ್ಣಯ ತೆಗೆದುಕೊಂಡಿವೆ ಎಂದು ಹೇಳಿದರು. ಗೋವಾದಲ್ಲಿ ಮಾತನಾಡಿದ ಅರವಿಂದ್, ತಾವು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img