Friday, July 31, 2026

Aravind limbavali

ಯತ್ನಾಳ್ ದೂರ ದೂರ ವಿಜಯೇಂದ್ರಗೆ ಟಕ್ಕರ್ : ಏನಿದು ಬಜೆಪಿ ಭಿನ್ನರ ಮಹದೇವಪುರ ಮಾಸ್ಟರ್ ಪ್ಲ್ಯಾನ್?

ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್​​ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...

“ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ…” : ಅರವಿಂದ್ ಲಿಂಬಾವಳಿ

Banglore News: ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ  ಮಹಿಳೆ ಮೇಲೆ  ಗುಡುಗಿದ್ದಾರೆ. ಅಧಿಕಾರಿಗಳ  ಜೊತೆ  ಕೆರೆ  ಕೋಡಿ ವೀಕ್ಷಣೆ  ಮಾಡಲು ಬಂದಂತಹ ಲಿಂಮಬಾವಲಿಗೆ  ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ  ಪತ್ರ ನೀಡಲು  ಬಂದಿದ್ದಾರೆ ಈ  ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ  ಸಿಕ್ಕಾಪಟ್ಟೆ  ಎಗೆರಾಡಿದ್ದಾರೆ. ರಾಜಕಾಲುವೆ...

ನಾಚಿಕೆ ಆಗಲ್ವಾ ನಿನಗೆ..? ಎಂದು ಮಹಿಳೆಗೆ ಅವಾಜ್ ಹಾಕಿದ ಶಾಸಕ ಅರವಿಂದ ಲಿಂಬಾವಳಿ..!

Banglore News: ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ  ಮಹಿಳೆ ಮೇಲೆ  ಗುಡುಗಿದ್ದಾರೆ. ಅಧಿಕಾರಿಗಳ  ಜೊತೆ  ಕೆರೆ  ಕೋಡಿ ವೀಕ್ಷಣೆ  ಮಾಡಲು ಬಂದಂತಹ ಲಿಂಮಬಾವಲಿಗೆ  ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ  ಪತ್ರ ನೀಡಲು  ಬಂದಿದ್ದಾರೆ ಈ  ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ  ಸಿಕ್ಕಾಪಟ್ಟೆ  ಎಗೆರಾಡಿದ್ದಾರೆ. ರಾಜಕಾಲುವೆ...

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಬೈಠಕ್

ನವದೆಹಲಿ: ಇಂದು ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ಬೈಠಕ್ ಆಯೋಜಿಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ನೇತೃತ್ವದಲ್ಲಿ ಬೈಠಕ್ ನಡೆಯಿತು. ಇನ್ನು ಬಿಜೆಪಿ ಬೈಠಕ್ ನಲ್ಲಿ ದೇಶದ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ,ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸೇರಿದಂತೆ ಎಲ್ಲಾ ರಾಜ್ಯಗಳ ಬಿಜೆಪಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಮೋದಿ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img