Wednesday, April 16, 2025

Aravind nimbavali

ನಾಮಪತ್ರ ಸಲ್ಲಿಸಿದ ಕೆ.ಆರ್.ಪುರ ಕಲಿಗಳು..

ಕೆಆರ್ ಪುರ: ಮಹದೇವಪುರ ಮೀಸಲು ವಿಧಾನಸಭಾ  ಕ್ಷೇತ್ರದ  ಬಿಜೆಪಿ ಅಭ್ಯರ್ಥಿಯಾಗಿರುವ ಮಂಜುಳಾ ಅರವಿಂದ್ ನಿಂಬಾವಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಳೆದ ಬಾರಿ ಮೂರು ಸಲ ಶಾಸಕರಾಗಿದ್ದ ಅರವಿಂದ ನಿಂಬಾವಳಿಗೆ ಈ ಬಾರಿ ಟಿಕೇಟ್ ನಿರಾಕರಿಸಿದ್ದು, ಅವರ ಪತ್ನಿ ಮಂಜುಳಾರಿಗೆ ಟಿಕೇಟ್ ಸಿಕ್ಕಿದೆ. ಹಾಗಾಗಿ ಕೆಆರ್‌ಪುರದ ಬಿಇಓ ಕಚೇರಿಯಲ್ಲಿ ಮಂಜುಳಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img