Thursday, May 21, 2026

Aravind nimbavali

ನಾಮಪತ್ರ ಸಲ್ಲಿಸಿದ ಕೆ.ಆರ್.ಪುರ ಕಲಿಗಳು..

ಕೆಆರ್ ಪುರ: ಮಹದೇವಪುರ ಮೀಸಲು ವಿಧಾನಸಭಾ  ಕ್ಷೇತ್ರದ  ಬಿಜೆಪಿ ಅಭ್ಯರ್ಥಿಯಾಗಿರುವ ಮಂಜುಳಾ ಅರವಿಂದ್ ನಿಂಬಾವಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಳೆದ ಬಾರಿ ಮೂರು ಸಲ ಶಾಸಕರಾಗಿದ್ದ ಅರವಿಂದ ನಿಂಬಾವಳಿಗೆ ಈ ಬಾರಿ ಟಿಕೇಟ್ ನಿರಾಕರಿಸಿದ್ದು, ಅವರ ಪತ್ನಿ ಮಂಜುಳಾರಿಗೆ ಟಿಕೇಟ್ ಸಿಕ್ಕಿದೆ. ಹಾಗಾಗಿ ಕೆಆರ್‌ಪುರದ ಬಿಇಓ ಕಚೇರಿಯಲ್ಲಿ ಮಂಜುಳಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ...
- Advertisement -spot_img

Latest News

ಮೆಲೋನಿಗೆ ಮೆಲೋಡಿ ನೀಡಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್...
- Advertisement -spot_img