Friday, August 7, 2026

aravind

Electricity ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪನೆಗೆ ಒಪ್ಪಂದ : ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು. ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img