Saturday, September 5, 2026

archakaru

ಪೂಜಾರಿಗಳಿಗೆ ದಕ್ಷಿಣೆ ಕೇಳಲು ನಿಂತ ಭ್ರಷ್ಟ, ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ

ರಾಯಚೂರು : ಜಿಲ್ಲೆಯ ಬಡ ಅರ್ಚಕರಿಗೆ ಸರ್ಕಾರದಿಂದ ಬರುವ ವಾರ್ಷಿಕ ವರಮಾನದಲ್ಲಿ ಲಂಚಕ್ಕೆ ಅಧಿಕಾರಿಗಳು ಕೈ ಚಾಚುತ್ತಿದ್ದಾರೆ. ಇದೀಗ ಮಾಧ್ಯಮದ ಮುಂದೆ ಅಂತಹಭ್ರಷ್ಟ ಅಧಿಕಾರಿಗಳ ಭ್ರಷ್ಟಾಚಾರ ಬಟಾಬಯಲಾಗಿದೆ. https://www.youtube.com/watch?v=0aD09ckG7U8&pp=sAQA ಲಿಂಗಸ್ಗೂರು ತಹಶಿಲ್ದಾರ ಕಚೇರಿಯಲ್ಲಿ ನಡೆದಿರುವ ಭ್ರಷ್ಟಾಚಾರಬಿದಾಗಿದ್ದು, ಸೈಯದ್ ನೂರುದ್ದೀನ್ ಅಲ್ವಿ ಎಂಬುವ ಅಧಿಕಾರಿ ಇಲ್ಲಿನ ದಾಖಲೆಗಳ ಕೊಠಡಿಯನ್ನೇ ಲಂಚ ತೆಗೆದುಕೊಳ್ಳಲು ಬಳಸಿಕೊಂಡಿದ್ದಾನೆ. ಅಲ್ವಿ ಎಂಬ ಭ್ರಷ್ಟ ಅಧಿಕಾರಿಯ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img