ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ತಂದೆ ತಾಯಿಯ ಕನಸು ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಬೇಕು, ಉತ್ತಮ ನಾಗರಿಕನಾಗಿರಬೇಕು ಎಂದು ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಹೀಗಾಗಿ ಮಕ್ಕಳು ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು, ಚೆನ್ನಾಗಿ ಓದಬೇಕು, ಜ್ಞಾನವೃದ್ಧಿ ಆಗಬೇಕು ಹಾಗೂ ಮಕ್ಕಳು ಏಕಾಗ್ರತೆಯನ್ನು ಹೊಂದಬೇಕು ಎಂದರೆ ಅವರ ಸ್ಟಡೀ ರೋಂಗಳಲ್ಲಿ ಕೆಲವು...
ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ, ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದ ರೈತನೊಬ್ಬನ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾಗಿದೆ.
ಕೃಷ್ಣಪ್ಪ...