ಸನಾತನ ಹಿಂದೂ ಧರ್ಮವು ಕರ್ಮ ಸಿದ್ಧಾಂತವನ್ನು ನಂಬುತ್ತದೆ. ಹುಟ್ಟಿನಿಂದ ಹಿಡಿದು ವಿದ್ಯಾಭ್ಯಾಸ, ಉದ್ಯೋಗ, ಮದುವೆ ಮತ್ತು ಜೀವನದಲ್ಲಿ ನಡೆಯುವ ಎಲ್ಲವೂ ಕರ್ಮದ ಮೇಲೆ ಆಧಾರಿತವಾಗಿದೆ ಎಂದು ನಂಬಲಾಗಿದೆ. ಬ್ರಹ್ಮ ಹಣೆಯಲ್ಲಿ ಬರೆದ ಬರಹವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ.. ಆದರೆ ಪರಿಣಾಮವನ್ನು ಕಡಿಮೆ ಮಾಡಬಹುದು ಎಂದು ಅನೇಕ ಪರಿಹಾರಗಳನ್ನು ಮಾಡತ್ತಾರೆ. ದೇವಾಲಯಗಳ ಮೊರೆ ಹೋಗುತ್ತಾರೆ. ಆದರೆ...
Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.
ಪಂಜಾಬ್ನ ಮೊಹಾಲಿಯಲ್ಲಿ ಈ ಘಟನೆ...