Saturday, June 21, 2025

Arif Desai

ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ: ಡಾಕ್ಟರ್‌ಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ ಅರೀಫ್ ದೇಸಾಯಿ

Belagavi News: ಬೆಳಗಾವಿಯಲ್ಲಿ ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ ನಡೆದಿದ್ದು, ಡಾಕ್ಟರ್‌ಗೆ ಕಾಂಗ್ರೆಸ್ ಮುಖಂಡ ಆರೀಫ್ ದೇಸಾಯಿ ಕಪಾಳ ಮೋಕ್ಷ ಮಾಡಿದ್ದಾರೆ. ಅಲ್ಲೇ ಇದ್ದ ಡಾಕ್ಟರ್‌ ಸಂಬಂಧಿಯೊಬ್ಬರು ಈ ದೃಶ್ಯವನ್ನು ಸೆರೆಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಪಾರ್ಕಿಂಗ್ ವಿಚಾರವಾಗಿ, ಡಾಕ್ಟರ್ ಮಾತನಾಡುತ್ತಿದ್ದರು. ನಿಮ್ಮ ಗಾಡಿ ಹಿದೆ ಬಂದು, ನಮ್ಮ ಗಾಡಿ ಸಿಕ್ಕಿ ಹಾಕಿಕೊಂಡಿತ್ತು, ಅದನ್ನೇ ನಾನು ಹೇಳುತ್ತಿದ್ದೇನೆ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img