Wednesday, September 16, 2026

Arjun Janya

‘45’ ದಾಖಲೆಯ ರಿಲೀಸ್ ಪ್ಲ್ಯಾನ್ : 7 ಕಡೆ ಟ್ರೇಲರ್ ರಿಲೀಸ್ !

ರಿಲೀಸ್ಗೂ ಮೊದಲೇ ಸಕತ್ ಕುತೂಹಲ ಹುಟ್ಟಿಸಿರುವಂತ ‘45 ಸಿನಿಮಾ ಮತ್ತೊಂದು ಕುತೂಹಲವನ್ನ ಹುಟ್ಟಿ ಹಾಕಿದೆ, ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ‘45’ ಚಿತ್ರದ ಟ್ರೇಲರ್ ಗ್ರ್ಯಾಂಡ್ ಲೆವೆಲ್‌ನಲ್ಲಿ ಬಿಡುಗಡೆ ಮಾಡುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎಲ್ಲ ಅಭಿಮಾನಿಗಳು ಬೆಂಗಳೂರಿಗೆ ಬರೋದು ಸಾಧ್ಯವಾಗದೆ ಇರೋದನ್ನು ಗಮನದಲ್ಲಿ ಇಟ್ಟುಕೊಂಡು, ಕಾರ್ಯಕ್ರಮವನ್ನು 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಮಾಡಲು ಚಿತ್ರತಂಡ...

ಜುಲೈ 14 ರಂದು ಬಿಡುಗಡೆಯಾಗಲಿದೆ “ಗಾಳಿಪಟ 2” ಚಿತ್ರದ ಎಣ್ಣೆ ಹಾಡು..!

https://www.youtube.com/watch?v=orTN1APexl4 ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ. ಈ ಮೂವರ ಕಾಂಬಿನೇಶನ್ ನಲ್ಲಿ "ಗಾಳಿಪಟ 2" ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14...

ʻʻEk‌ lav‌ yaʼʼ ಬಿಡುಗಡೆ ಮುಂದಕ್ಕೆ!

ರಕ್ಷಿತಾಸ್‌ ಫಿಲ್ಮ್‌ ಫ್ಯಾಕ್ಟರಿ ಲಾಂಛನದಲ್ಲಿ, ಶೋಮ್ಯಾನ್‌ ಪ್ರೇಮ್ ನಿರ್ದೇಶಿಸಿರುವ ಸಿನಿಮಾ ʻಏಕ್‌ ಲವ್‌ ಯಾʼ. ಈ ಚಿತ್ರದೊಂದಿಗೆ ನಟಿ ರಕ್ಷಿತಾ ಅವರ ಸಹೋದರ ರಾಣಾ ನಾಯಕನಟನಾಗಿ ಚಿತ್ರರಂಗಕ್ಕೆ ಪರಿಚಯಗೊಳ್ಳುತ್ತಿದ್ದಾರೆ. ರಚಿತಾ ರಾಮ್‌ (Rachita Ram), ರೀಷ್ಮಾ ನಾಣಯ್ಯ (Reishma Nanayya) ನಾಯಕಿಯರಾಗಿ ನಟಿಸಿದ್ದಾರೆ. ಅರ್ಜುನ್‌ ಜನ್ಯಾ (Arjun Janya) ಸಂಗೀತ ನಿರ್ದೇಶನ, ಮಹೇನ್‌ ಸಿಂಹ...

ಇವರೇ ರಾಬರ್ಟ್ ಸಿನಿಮಾದ ಮ್ಯೂಸಿಕ್ ಡೈರೆಕ್ಟರ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಿರ್ದೇಶಕ ತರುಣ್ ಸುಧೀರ್ ಕಾಂಬಿನೇಷನ್ ನ ರಾಬರ್ಟ್ ಸಿನಿಮಾದಿಂದ ಹೊಸ ಅಪ್ ಡೇಟ್ ನ್ಯೂಸ್ ವೊಂದು ಸಿಕ್ಕಿದೆ. ಪೋಸ್ಟರ್ ನಿಂದಲ್ಲೇ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಮಾಡಿದ್ದ ರಾಬರ್ಟ್ ಗೆ ಇತ್ತೀಚಿಗೆ ರಾಣಿ ಸಿಕ್ಕಿದ್ದಳು. ಭದ್ರಾವತಿ ಬೆಡಗಿ ಆಶಾ ಭಟ್ ದರ್ಶನ್ ಗೆ ಜೋಡಿಯಾಗಿ ಅಭಿನಯಿಸಲಿದ್ದಾಳೆ ಅನ್ನೋ ವಿಷ್ಯವನ್ನ ಸ್ವತಃ...

ಟಾಕಿಂಗ್ ಸ್ಟಾರ್ ಸೃಜನ್, ಹರಿಪ್ರಿಯಾ “ಎಲ್ಲಿದ್ರು ಇಲ್ಲಿ ತನಕ”..?

https://www.youtube.com/watch?v=MnbTTbmh3kk ಟಾಕಿಂಗ್ ಸ್ಟಾರ್ ಸೃಜ್, ನಟಿ ಹರಿಪ್ರಿಯಾ ಅಭಿನಯದ ಎಲ್ಲಿದ್ದೇ ಇಲ್ಲಿತನಕ ಸಿನಿಮಾ ಟೀಸರ್ ಧೂಳೆಬ್ಬಿಸುತ್ತಿದೆ.. ಆನಂದ್ ಆಡಿಯೋ ಯುಟ್ಯೂಬ್ ಚಾನಲ್ ನಲ್ಲಿ ಈ ಟೀಸರ್ ರಿಲೀಸ್ ಆಗಿದೆ. ಕಂಪ್ಲೀಟ್ ಟೀಸರ್ ಫಾರೀನ್ ನಲ್ಲೇ ಶೂಟ್ ಮಾಡಲಾಗಿದೆ.. ಟಾಕಿಂಗ್ ಸ್ಟಾರ್ ಸೃಜನ್ ಇಂಟ್ರುಡಕ್ಷನ್ ಈ ಟೀಸರ್ ನ ಹೈಲೈಟ್ಸ್.. ನಾಯಕ, ನಿರ್ಮಾಪಕ ಎಲ್ಲಾ ಸೃಜನ್ನೇ..! ಲೋಕೇಶ್ ಪ್ರೊಡಕ್ಷನ್ ನಲ್ಲಿ ನಸೃಜನ್ ಲೋಕೇಶ್ ನಿರ್ಮಾಣದ...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img