www.karnatakatv.net:ಕೊರೋನಾ ವೈರಸ್ ಇಡಿ ಪ್ರಪಂಚದಾದ್ಯoತ ಹಬ್ಬಿ ಜನರಿಗೆ ಸಮಸ್ಯೆ ಉಂಟುಮಾಡಿತ್ತು. ಸದ್ಯ ಭಾರತದಲ್ಲಿ ಕೊರೋನಾ ಕೇಸುಗಳು ಕೊಂಚ ಕಡಿಮೆ ಇದೆ. ಯಾರನ್ನು ಬಿಡದ ಈ ಕೊರೋನಾ ಇದೀಗಾ ಅರ್ಜುನ್ ಸರ್ಜಾಗು ತಗುಲಿದೆ. ಕನ್ನಡ ಚಿತ್ರರಂಗದಿoದ ಸಿನಿಮಾ ಇಂಡಸ್ಟ್ರಿಗೆ ಪಾದರ್ಪಣೆ ಮಾಡಿ ಹಲವು ಭಾಷೆಗಳಲ್ಲಿ ಗುರಿಸಿಕೊಂಡು ಪಂಚಭಾಷ ನಟ ಎಂದಲೇ ಕರೆಸಿಕೊಂಡಿದ್ದ ಅರ್ಜುನ್ ಸರ್ಜಾಗೆ ಕೊರೋನ...
ಜುಲೈ 7ರಂದು ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ತ್ರಿಡಿ ಸಿನಿಮಾ ಕುರುಕ್ಷೇತ್ರ ಆಡಿಯೋ ಲಾಂಚ್ ಆಗಲಿದೆ. ನಾಗಣ್ಣ ನಿರ್ದೇಶನದ ಈ ಚಿತ್ರದಲ್ಲಿ ಚಾಲೆಂಜಿಂಗ್ ದರ್ಶನ್ ದುರ್ಯೋಧನನಾಗಿ ಬಣ್ಣ ಹಚ್ಚಿದ್ರೆ, ಕೃಷ್ಣನಾಗಿ ರವಿಚಂದ್ರನ್, ಭೀಷ್ಮನಾಗಿ ಅಂಬರೀಶ್, ಕರ್ಣನಾಗಿ ಅರ್ಜುನ್ ಸರ್ಜಾ ಹೀಗೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು ನಾಲ್ಕು ಹಾಡುಗಳು...