Thursday, April 25, 2024

Arjun sarja

ಚೆನ್ನೈನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ

National News: ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರು ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಚೆನೈನಲ್ಲಿ ಭೇಟಿ ಮಾಡಿದ್ದಾರೆ. ಈ ಸಮಯದಲ್ಲಿ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಸಹ ಜೊತೆಗಿದ್ದರು. ಮೋದಿ ಅವರನ್ನು ಭೇಟಿ ಮಾಡಿದ ನಂತರ ಅರ್ಜುನ್ ಸರ್ಜಾ ಅವರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚಿಗೆ...

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ ನಟ ಅರ್ಜುನ್ ಸರ್ಜಾ

Movie News: ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja). ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲವು ಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದಾರೆ. ಇಳಿ...

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ..!

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ. ಕನ್ನಡದ ಹೆಸರಾಂತ ನಟ ಶಕ್ತಿಪ್ರಸಾದ್ ಪತ್ನಿ, ದಕ್ಷಿಣ ಭಾರತದ ಪ್ರಸಿದ್ದ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಮ್ಮ ಅವರು ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಲಕ್ಷ್ಮೀದೇವಮ್ಮ ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಕಿಶೋರ್ ಸರ್ಜಾ, ಅರ್ಜುನ್ ಸರ್ಜಾ ಹಾಗೂ ಅಮ್ಮಾಜಿ ಅವರು...

ಅರ್ಜುನ್ ಸರ್ಜಾ ಅಭಿನಯದ “ಒಪ್ಪಂದ” ಈ ವಾರ ಬಿಡುಗಡೆ

ಖ್ಯಾತ ನಟ ಅರ್ಜುನ್ ಸರ್ಜಾ ಅಭಿನಯದ "ಒಪ್ಪಂದ" ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಫೈನಲ್ ಖಾನ್, ಸಮೀರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಂಜಯ್ ಗೊಡಾವತ್ ಅರ್ಪಿಸುವಎಸ್ ಎಫ್ ಎಂಟರ್ ಟೈನರ್ ಲಾಂಛನದಲ್ಲಿ ಫರ್ಹಿನ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಎಸ್ ಎಸ್ ಸಮೀರ್ ನಿರ್ದೇಶಿಸಿದ್ದಾರೆ. ಬಾಹರ್ ಫಿಲಂಸ್ ಮೂಲಕ ವಿತರಕ ಭಾಷಾ...

Actor Arjun Sarjaಗೆ Me Too ಆರೋಪದಿಂದ ರಿಲೀಪ್..

ಬೆಂಗಳೂರು : ನಟಿ ಶ್ರುತಿ ಹರಿಹರನ್(Sruthi Hariharan) ರವರು ಬಹು ಭಾಷಾ ನಟ ಅರ್ಜುನ್ ಸರ್ಜಾ (Arjun Sarja)ರ ಮೇಲೆ ಮೀ ಟೂ (Me too) ಆರೋಪ ಮಾಡಿದ್ದರು. ಈ ಆರೋಪ ಸಂಭಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ನ್ಯಾಯಲಾಯಕ್ಕೆ ಬಿ ರಿಪೋರ್ಟ್ (B Report) ಸಲ್ಲಿಸಿದ್ದರು....

ಅರ್ಜುನ್ ಸರ್ಜಾಗೆ ತಗುಲಿದ ಕೊರೋನಾ ವೈರಸ್..!

www.karnatakatv.net:ಕೊರೋನಾ ವೈರಸ್ ಇಡಿ ಪ್ರಪಂಚದಾದ್ಯoತ ಹಬ್ಬಿ ಜನರಿಗೆ ಸಮಸ್ಯೆ ಉಂಟುಮಾಡಿತ್ತು. ಸದ್ಯ ಭಾರತದಲ್ಲಿ ಕೊರೋನಾ ಕೇಸುಗಳು ಕೊಂಚ ಕಡಿಮೆ ಇದೆ. ಯಾರನ್ನು ಬಿಡದ ಈ ಕೊರೋನಾ ಇದೀಗಾ ಅರ್ಜುನ್ ಸರ್ಜಾಗು ತಗುಲಿದೆ. ಕನ್ನಡ ಚಿತ್ರರಂಗದಿoದ ಸಿನಿಮಾ ಇಂಡಸ್ಟ್ರಿಗೆ ಪಾದರ್ಪಣೆ ಮಾಡಿ ಹಲವು ಭಾಷೆಗಳಲ್ಲಿ ಗುರಿಸಿಕೊಂಡು ಪಂಚಭಾಷ ನಟ ಎಂದಲೇ ಕರೆಸಿಕೊಂಡಿದ್ದ ಅರ್ಜುನ್ ಸರ್ಜಾಗೆ ಕೊರೋನ...

ಪ್ರೀತಿಯ ಅಣ್ಣನಿಗೆ ‘ಪೊಗರು’ ಸಿನಿಮಾ ಅರ್ಪಿಸಿದ ತಮ್ಮ ಧ್ರುವ ಸರ್ಜಾ..! ಚಿರು ನೆನೆದು ಭಾವುಕರಾದ ಆ್ಯಕ್ಷನ್ ಪ್ರಿನ್ಸ್..!

ಬೆಳ್ಳಿಪರದೆಯ ಮೇಲೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೊಗರಿಸಂ ತೋರಿಸೋದಿಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 19ರಂದು ದೊಡ್ಡಪರದೆಯ ಮೇಲೆ ರಾರಾಜಿಸಲಿರುವ ಪೊಗರು ಸಿನಿಮಾದ ಬಗ್ಗೆ ಮಾಹಿತಿ ನೀಡಲು ಇಂದು ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಸಿನಿಮಾ ನಿರ್ಮಾಪಕ ಬಿ.ಕೆ.ಗಂಗಾಧರ್, ನಟ ಧ್ರುವ ಸರ್ಜಾ, ನಿರ್ದೇಶಕ ನಂದ ಕಿಶೋರ್, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ, ಕನ್ನಡ...

ಮಿಸ್ ಯೂ ಚಿರು ಮಗನೇ :ಚಿರುನನ್ನು ನೆನೆದು ಭಾವುಕರಾದ ಅರ್ಜುನ್ ಸರ್ಜಾ

ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ನಿಧನರಾದಾಗ ಅರ್ಜುನ್ ಸರ್ಜಾ ಶೂಟಿಂಗ್ ಸ್ಥಗಿತಗೊಳಿಸಿ, ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದರು. ಮಗನಂತಿದ್ದ ಚಿರು ನಿಧನಕ್ಕೆ ಸಂತಾಪ ಹೊರಹಾಕಿದ್ದರು. ಇದೀಗ ಮತ್ತೆ ಈ ಬಗ್ಗೆ ಟ್ವೀಟ್ ಮಾಡಿರುವ ಅರ್ಜುನ್ ಸರ್ಜಾ, ಚಿರುವನ್ನು ನೆನೆದು ಭಾವುಕರಾಗಿದ್ದಾರೆ. https://youtu.be/1Rm5vKaU31Y ಈ ಬಗ್ಗೆ ಟ್ವೀಟ್ ಮಾಡಿರುವ ಅರ್ಜುನ್ ಸರ್ಜಾ, ಚಿರು ಮಗನೇ ನಿನ್ನನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇನೆ...

ಅಭಿಮಾನಿಗಳಿಗೆ ಡಿ-ಬಾಸ್ ಸವಾಲ್- ಚಾಲೆಂಜ್ ಸ್ವೀಕರಿಸಿ ಸೈ ಎನಿಸಿಕೊಳ್ತಾರಾ ಫ್ಯಾನ್ಸ್..!

ಬೆಂಗಳೂರು: ಇಂದು ಬೆಳಗ್ಗೆಯಷ್ಟೇ ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಹಾಕ್ತೀನಿ ಮಧ್ಯಾಹ್ನದವರಗೂ ಕಾಯ್ತಾ ಇರಿ ಅಂತ ಹೇಳಿದ್ದ ದಚ್ಚು ಇದೀಗ ಅಭಿಮಾನಿಗಳಿಗೇ ಓಪನ್ ಚಾಲೆಂಜ್ ಹಾಕಿದ್ದಾರೆ. ತಾವು ಹೇಳಿದಂತೆ ಇದೀಗ ಫೇಸ್ ಬುಕ್ ಲೈವ್ ಗೆ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲೆಂಜ್ ಯಾರಿಗೆ ಅಂತ ಹೇಳಿದ್ರು. ದಚ್ಚು ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ಆಡಿಯೋ ಲಾಂಚ್...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img