Monday, April 13, 2026

arjuna award

ಕ್ರಿಕೇಟಿಗ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ

Cricket News: ಭಾರತ ಕ್ರಿಕೇಟ್ ತಂಡದ ಬೌಲರ್ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಈ ಪ್ರಶಸ್ತಿಯನ್ನು ಮೊಹಮ್ಮದ್ ಶಮಿಗೆ ಕೊಟ್ಟು, ಅಭಿನಂದಿಸಿದ್ದಾರೆ. ಅರ್ಜುನ ಪ್ರಶಸ್ತಿ ದೇಶದ 2ನೇ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾಗಿದ್ದು, ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಮಿ ಪ್ರಶಸ್ತಿ ಸ್ವೀಕರಿಸಿದ್ದಾರೆ. 2023ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಶಮಿ ಅದ್ಭುತ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img