Friday, January 30, 2026

Armaan

 ದೇಶದೊಳಗಿದ್ದು ಕೊಳಕು ಕೆಲಸ ಮಾಡ್ತಿದ್ದ ಕ್ರಿಮಿಗಳು ಅಂದರ್‌ : ಪಾಕ್‌ಗೆ ಮಾಹಿತಿ ನೀಡ್ತಿದ್ದ ದುರುಳರ ಬೇಟೆ..!

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಬಳಿಕ ದೇಶದೊಳಗಿದ್ದುಕೊಂಡೆ ರಣಹೇಡಿ ಶತ್ರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ದೇಶದ್ರೋಹಿ ಕ್ರಿಮಿಗಳ ಬೇಟೆಯನ್ನು ಎನ್‌ಐಎ ಹಾಗೂ ಉಗ್ರ ನಿಗ್ರಹ ದಳ ಭರ್ಜರಿಯಾಗಿಯೇ ಮುಂದುವರೆಸಿದೆ. ಭಾರತದ ವಿರುದ್ಧ ಬೇಹುಗಾರಿಕೆ ಮಾಡ್ತಿದ್ದ ಕುಳಗಳು ಅಂದರ್..! ಇನ್ನೂ ಭಾರತದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img