Friday, July 31, 2026

Armaan

 ದೇಶದೊಳಗಿದ್ದು ಕೊಳಕು ಕೆಲಸ ಮಾಡ್ತಿದ್ದ ಕ್ರಿಮಿಗಳು ಅಂದರ್‌ : ಪಾಕ್‌ಗೆ ಮಾಹಿತಿ ನೀಡ್ತಿದ್ದ ದುರುಳರ ಬೇಟೆ..!

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಬಳಿಕ ದೇಶದೊಳಗಿದ್ದುಕೊಂಡೆ ರಣಹೇಡಿ ಶತ್ರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ದೇಶದ್ರೋಹಿ ಕ್ರಿಮಿಗಳ ಬೇಟೆಯನ್ನು ಎನ್‌ಐಎ ಹಾಗೂ ಉಗ್ರ ನಿಗ್ರಹ ದಳ ಭರ್ಜರಿಯಾಗಿಯೇ ಮುಂದುವರೆಸಿದೆ. ಭಾರತದ ವಿರುದ್ಧ ಬೇಹುಗಾರಿಕೆ ಮಾಡ್ತಿದ್ದ ಕುಳಗಳು ಅಂದರ್..! ಇನ್ನೂ ಭಾರತದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img