ಮಾರಕಾಸ್ತ್ರಗಳನ್ನು ಇಟ್ಟುಕೊಂಡೇ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜಿಶಾನ್ ಸಮೀರ್ ಅಹ್ಮದ್ ಅನವಾಲೆ, ರಾಯಾಪುರದ ಮಲೀಕ್ರೆಹಾನ್ ಗಫಾರ್ಸಾಬ್, ಸತ್ತೂರಿನ ಮುಬಾರಕ್ ಮಹ್ಮದಜಾಫರ್ ಬಾಗೇವಾಡಿ ಹಾಗೂ ಸೈದಾಪುರದ ಮಹ್ಮದ್ಅಶ್ಲೀಲ್ ಅಬ್ದುಲ್ ಜಬ್ಬಾರ್ ಬಾರುದವಾಲೆ ಎಂಬಾತರೇ ಬಂಧಿತ ಆರೋಪಿಗಳಾಗಿದ್ದರೆ.
ಈ 4 ಜನರನ್ನು ಉದಯಗಿರಿ ಡಬಲ್ ರೋಡ್ ಹತ್ತಿರ...
Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ.
https://youtu.be/oX1lbKgYBzA
ಕೆಆರ್ಎಸ್ ಪಕ್ಷ...