Saturday, June 21, 2025

army

Pakistan ; ಪಾಕ್​ಗೆ ಕುಕ್ಕಿದ ‘ಉಗ್ರ’ ಗಿಣಿ :ಮಾಡಿದ್ದುಣ್ಣೋ ಮಾರಾಯ

ಅದೇನೋ ಹೇಳ್ತಾರಲ್ಲ.. ಮಾಡಿದುಣ್ಣೋ ಮಾರಾಯ ಅಂತ.. ಪ್ರಸ್ತುತ ನೆರೆಯ ಶತ್ರುರಾಷ್ಟ್ರದ ಪರಿಸ್ಥಿತಿಯನ್ನ ನೋಡ್ತಾ ಇದ್ರೆ ಈ ಗಾದೆ ಮಾತು ಬಹುಶಃ ಪಾಕಿಸ್ತಾನವನ್ನ ನೋಡೇ ಹೇಳಿರಬೇಕು ಅನ್ನಿಸ್ತಿದೆ.. ಭಯೋತ್ಪಾದನೆ ಅನ್ನೋ ಮುಳ್ಳಿನ ಗಿಡಕ್ಕೆ ಆರಂಭದಿಂದಲೂ ನೀರೆರೆದು ಪೋಷಿಸಿಕೊಂಡು ಬಂದಿರೋ ಪಾಕಿಸ್ತಾನಕ್ಕೆ ಇದೀಗ ಅದೇ ಉಗ್ರವಾದ ಅನ್ನೋ ಮುಳ್ಳಿನ ಗಿಡ ಮಗ್ಗುಲ ಮುಳ್ಳಾಗಿ ಚುಚ್ಚೋಕೆ ಶುರು ಮಾಡಿದೆ.. ನಮ್ಮದು...

‘ನಾನೂ ಆರ್ಮಿ ಸೇರುತ್ತೇನೆ’- ಮೊಮ್ಮಕ್ಕಳ ಜೀವ ಉಳಿಸಲು ಯುದ್ಧ ಮಾಡಲು ಬಂದ ವೃದ್ಧ..

ಉಕ್ರೇನ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಕ್ಕಳು, ಮಹಿಳೆಯರು ರೋದಿಸುತ್ತಿರುವ ವೀಡಿಯೋ, ಫೋಟೋ ಎಲ್ಲ ವೈರಲ್ ಆಗುತ್ತಿದೆ. ತಿನ್ನುವ ಅನ್ನಕ್ಕೂ ಕುತ್ತು ಬಂದಿರುವ ಪರಿಸ್ಥಿತಿ. ಭಾರತೀಯ ವಿದ್ಯಾರ್ಥಿಗಳು ಕೂಡ ಇದೇ ರೀತಿ ಒದ್ದಾಡುತ್ತಿದ್ದಾರೆ. ಓರ್ವ ವಿದ್ಯಾರ್ಥಿ ಹೇಳುವ ಪ್ರಕಾರ, ನಾವು ಮೂರು ದಿನದಿಂದ ಬ್ರೆಡ್, ಚಿಪ್ಸ್ ತಿಂದು ನೀರು ಕುಡಿದು ಬದುಕುತ್ತಿದ್ದೇವೆ ಎಂದಿದ್ದಾರೆ. ಸದ್ಯ ಅಷ್ಟು...

National ಯುದ್ಧ ಸ್ಮಾರಕದ ಜೊತೆ ಅಮರ್ ಜ್ಯೋತಿ ಲೀನ..

ದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಅಮರ್ ಜವಾನ್ ಎಂಬ ಘೋಷಣೆ ಹಾಗೂ ಅದರ ಪಕ್ಕದಲ್ಲಿ ನಿರಂತರವಾಗಿ ಉರಿಯುತ್ತಿದ್ದ ಜ್ಯೋತಿಯ ಚಿತ್ರಣ ಪಟ್ಟನೆ ಕಣ್ಣ ಮುಂದೆಯೇ ಬರುತ್ತದೆ. ಅಲ್ಲಿ ಅಮರರಾಗಿರುವ ದೇಶದ ಹೆಮ್ಮೆಯ ಸೈನಿಕರಿಗೆ ಗೌರವಾರ್ಥವಾಗಿ ಕಳೆದ 50 ವರ್ಷದಿಂದ ನಿರಂತರವಾಗಿ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿ ಇನ್ಮೂಂದೆ...

Army : 8700 ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಆರ್ಮಿ ವೆಲ್​ಫೇರ್ ಎಜುಕೇಷನ್ ಸೊಸೈಟಿ(Army Welfare Education Society ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8700 ಶಿಕ್ಷಕ(Teacher) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ...

ಕ್ಯಾಪ್ಟನ್ ವರುಣ್ ಸಿಂಗ್ ನಿಧನ

ತಮಿಳು ನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್ ಇಂದು ನಿಧನರಾಗಿದ್ದಾರೆ. ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸೇನಾಧಿಕಾರಿಗಳು ಸೇರಿ 13 ಮಂದಿ ಮೃತಪಟ್ಟಿದ್ದರು. ವರುಣ್​ ಸಿಂಗ್...

ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲ.

ನವದೆಹಲಿ: ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಖ್ವಾಸ್ಬಾಯಾರ್ ಪ್ರದೇಶದಲ್ಲಿ ಬುಧವಾರ ನಡೆದಿರುವುದಾಗಿ ವರದಿ ತಿಳಿಸಿದೆ. ವರದಿಯ ಪ್ರಕಾರ, ಜೈಶ್ ಕಮಾಂಡರ್, ಐಇಡಿ ತಜ್ಞ ಯಾಸಿರ್ ಪರ್ರೈ ಹಾಗೂ ಮತ್ತೊಬ್ಬ ಉಗ್ರ ಭದ್ರತಾ ಪಡೆಯ ಎನ್...

ಕಾಶ್ಮೀರದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ಇಟಿ ಉಗ್ರರ ಬಂಧನ

ಕಾಶ್ಮೀರ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ಮೂವರು ಎಲ್.ಇಟಿ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದ ವಿವಿಧೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ ಇ ಟಿ ಉಗ್ರರನ್ನು ಪುಲ್ವಾಮಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರರು ಎಲ್ ಇಟಿ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಕಾಶ್ಮೀರದಲ್ಲಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು...

ಪೂಂಚ್ ನಲ್ಲಿ ನಡೆದ ಉಗ್ರರದಾಳಿಗೆ ಸೇನಾ ಯೋಧರು ಹುತಾತ್ಮ..!

www.karnatakatv.net :ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕಿರಿಯ ನಿಯೋಜಿತ ಅಧಿಕಾರಿ ಸೇರಿದಂತೆ 5 ಜನ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಹೌದು.. ಉಗ್ರರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಿಂದ ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಹೇಳಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಉಗ್ರರ ಇರುವಿಕೆ ಬಗ್ಗೆ ಮಾಹಿತಿ...

ಲಡಾಖ್ ಗಡಿಯಲ್ಲಿ ಚೀನಾ ಸೇನೆ ಪಡೆ ಹೆಚ್ಚಳ ..!

www.karnatakatv.net : ಪೂರ್ವ ಮತ್ತು ಉತ್ತರ ಲಡಾಖ್ ಪ್ರದೇಶದಲ್ಲಿ ಗಣನೀಯ ಪ್ರಮಾಣದ ಚೀನಾ ಸೇನೆಯನ್ನು ನಿಯೋಜನೆ ಮಾಡಲಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ ಹೇಳಿದ್ದಾರೆ. ಚೀನಾ ನಿಯೋಜನೆಯಲ್ಲಿ ಹೆಚ್ಚಳ ಕಂಡುಬಂದಿದ್ದಲ್ಲಿ, ನಾವು ಕಾಳಜಿ ವಹಿಸಬೇಕಾದ ವಿಷಯವಾಗಿದೆ ಎಂದು ನಾರವಾನೆ ಲಡಾಕ್ ನಲ್ಲಿ ಹೇಳಿದ್ದಾರೆ. 152ನೇ ಗಾಂಧಿಯವರ ಜನ್ಮದಿನದ ಹಿನ್ನೆಲೆ ಅ.2...

ಚೀನಾ ನಂಬಂಗಿಲ್ಲ, ಭಾರತೀಯ ಏನ್ ಸೇನೆ ಮಾಡ್ತಿದೆ ಗೊತ್ತಾ..?

www.karnatakatv.net : ಇನ್ನು ಭಾರತ ಹಾಗೂ ಚೀನಾ ನಡುವೆ ರಾಜತಾಂತ್ರಿಕ ಹಾಗೂ ಮಿಲಿಟರಿ ಮಾತುಕತೆಯ ನಂತರ ಪರಿಸ್ಥಿತಿ ತಿಳಿಯಾಗ್ತಿದೆ. ಗಾಲ್ವಾನ್ ಕಣಿವೆ, ಗೊಗ್ರಾ ಸೇರಿದಂತೆ ಎರಡ್ಮೂರು ಪ್ರದೇಶದಲ್ಲಿ ಮುಖಾಮುಖಿಯಾಗಿದ್ದ ಪ್ರದೇಶದಿಂದು ಚೀನಾ ಸೇನೆ 2 ಕಿಲೋಮೀಟರ್ ನಷ್ಟು ಹಿಂದೆ ಸರಿದಿದೆ. ಈ ನಡುವೆ ಚೀನಾ ಸದಾ ಭಾರತದ ಜೊತೆ ಶಾಂತಿಯನ್ನ ಬಯಸುತ್ತದೆ ಎಂದು ಚೀನಾ...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img