Thripura News:
ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ.ತ್ರಿಪುರಾದ ಭಾರತ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್ಎಲ್ಎಫ್ಟಿ ಉಗ್ರರು...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...