Thripura News:
ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ.ತ್ರಿಪುರಾದ ಭಾರತ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್ಎಲ್ಎಫ್ಟಿ ಉಗ್ರರು...
ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ...