Wednesday, September 9, 2026

army india

ತ್ರಿಪುರಾ: ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

Thripura News: ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ.ತ್ರಿಪುರಾದ ಭಾರತ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್‌ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್‌ಎಲ್‌ಎಫ್‌ಟಿ ಉಗ್ರರು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img