Thursday, December 25, 2025

army preson

ಕರ್ನಾಟಕ ಮೂಲದ ಯೋಧ ಆತ್ಮಹತ್ಯೆಗೆ ಶರಣು

ವಿಜಯಪುರ : ಕರ್ತವ್ಯನಿರತ ಯೋಧನೊಬ್ಬ ಸೇನಾ ಕ್ಯಾಂಪ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕರ್ನಾಟಕ ಮೂಲದ ಈ ಸೈನಿಕ ದೆಹಲಿಯ ಮೀರತ್​ ಬಳಿ ಇರುವ ಎಂಇಜಿ ಯೂನಿಟ್-9ರ ಸೇನಾ ಕ್ಯಾಂಪ್‌ನಲ್ಲಿ ನೇಣು ಹಾಕಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಸೈನಿಕ ಮಂಜುನಾಥ ಯಲ್ಲಪ್ಪ ಹೂಗಾರ (22) ಆತ್ಮಹತ್ಯೆ ಮಾಡಿಕೊಂಡ ಯೋಧ. ಈತ ತರಬೇತಿ ಮುಗಿಸಿಕೊಂಡು ಒಂದೂವರೆ ತಿಂಗಳ ಹಿಂದೆಯಷ್ಟೇ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img