Monday, August 31, 2026

army preson suicide

ಕರ್ನಾಟಕ ಮೂಲದ ಯೋಧ ಆತ್ಮಹತ್ಯೆಗೆ ಶರಣು

ವಿಜಯಪುರ : ಕರ್ತವ್ಯನಿರತ ಯೋಧನೊಬ್ಬ ಸೇನಾ ಕ್ಯಾಂಪ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕರ್ನಾಟಕ ಮೂಲದ ಈ ಸೈನಿಕ ದೆಹಲಿಯ ಮೀರತ್​ ಬಳಿ ಇರುವ ಎಂಇಜಿ ಯೂನಿಟ್-9ರ ಸೇನಾ ಕ್ಯಾಂಪ್‌ನಲ್ಲಿ ನೇಣು ಹಾಕಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಸೈನಿಕ ಮಂಜುನಾಥ ಯಲ್ಲಪ್ಪ ಹೂಗಾರ (22) ಆತ್ಮಹತ್ಯೆ ಮಾಡಿಕೊಂಡ ಯೋಧ. ಈತ ತರಬೇತಿ ಮುಗಿಸಿಕೊಂಡು ಒಂದೂವರೆ ತಿಂಗಳ ಹಿಂದೆಯಷ್ಟೇ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img