Wednesday, May 27, 2026

army preson

ಕರ್ನಾಟಕ ಮೂಲದ ಯೋಧ ಆತ್ಮಹತ್ಯೆಗೆ ಶರಣು

ವಿಜಯಪುರ : ಕರ್ತವ್ಯನಿರತ ಯೋಧನೊಬ್ಬ ಸೇನಾ ಕ್ಯಾಂಪ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕರ್ನಾಟಕ ಮೂಲದ ಈ ಸೈನಿಕ ದೆಹಲಿಯ ಮೀರತ್​ ಬಳಿ ಇರುವ ಎಂಇಜಿ ಯೂನಿಟ್-9ರ ಸೇನಾ ಕ್ಯಾಂಪ್‌ನಲ್ಲಿ ನೇಣು ಹಾಕಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಸೈನಿಕ ಮಂಜುನಾಥ ಯಲ್ಲಪ್ಪ ಹೂಗಾರ (22) ಆತ್ಮಹತ್ಯೆ ಮಾಡಿಕೊಂಡ ಯೋಧ. ಈತ ತರಬೇತಿ ಮುಗಿಸಿಕೊಂಡು ಒಂದೂವರೆ ತಿಂಗಳ ಹಿಂದೆಯಷ್ಟೇ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img