ಕರ್ನಾಟಕ ಟಿವಿ : ಜಮ್ಮು ಕಾಶ್ಮೀರದಲ್ಲಿ ಹಿಜ್ಬುಲ್ ಉಗ್ರ ಸಂಘಟನೆಯ ಕಮಾಂಡ್ ರಿಯಾಜ್ ನಾಯ್ಕೊನನ್ನ ಸೇನೆ ಹೊಡೆದುರುಳಿಸಿದೆ.. ಪುಲ್ವಾಮಾ ದ ಆವಂತಿಪುರ ಪ್ರದೇಶದಲ್ಲಿ ಉಗ್ರರು ಹಾಗೂ ಸೇನೆ ನಡುವಿನ ಗುಂಡಿನ ಕಾಳಗ ನಡೀತಿದ್ದು.. ಈ ಸಂದರ್ಭದಲ್ಲಿ ಸೇನೆ ರಿಯಾಜ್ ನನ್ನ ಹೊಡೆದು ಉರುಳಿಸಿದೆ. ಹುಜ್ಬುಲ್ ಕಮಾಂಡರ್ ರಿಯಾಜ್ ನಾಯ್ಕೋ ಇದೇ ಪ್ರದೇಶಕ್ಕೆ ಸೇರಿದವನಾಗಿದ್ದು ಇನ್ನು...
ನವೆಂಬರ್ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ....