Monday, May 11, 2026

arooru jagadish

ಜೊತೆ ಜೊತೆಯಲಿ ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು..!

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರು ಪ್ರಖ್ಯಾತ ಧಾರಾವಾಹಿ ಜೊತೆ ಜೊತೆಯಲಿ ಸಿರಿಯಲ್‌ನ ನಿರ್ದೇಶಕ ಆರೂರು ಜಗದೀಶ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಈ ಬಗ್ಗೆ ಆರೂರು ಜಗದೀಶ್ ಪತ್ನಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಿಳಿಸಿದ್ದು, ನಿರ್ದೇಶಕ ಆರೂರು ಜಗದೀಶ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಶುಭಾಶಯಕೋರಿದವರಿಗೆ ಪ್ರತಿಕ್ರಿಯಿಸಲು ಸಾಧ್ಯವಾಗಿಲ್ಲ ಎಂದು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img