Manglore News:
ವೇಗವಾಗಿ ಕಾರು ಚಲಾಯಿಸಿ ಒಬ್ಬರ ಸಾವಿಗೆ ಕಾರಣನಾದ ತುಳುವಿನ ಪ್ರಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿ ಯೂಟ್ಯೂರ್ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.ಮಂಗಳೂರು ಹೊರವಲಯದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಳೆದ ಮಂಗಳವಾರ ರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ರ್ವ ಗಂಭೀರ ಗಾಯಗೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...