Saturday, July 25, 2026

arpith manglore

ಖ್ಯಾತ ಯೂಟ್ಯೂಬರ್ ಬಂಧನ..?! ಆತ ಮಾಡಿದ್ದೇನು ಗೊತ್ತಾ..?!

Manglore News: ವೇಗವಾಗಿ ‌ಕಾರು ಚಲಾಯಿಸಿ ಒಬ್ಬರ ಸಾವಿಗೆ ಕಾರಣನಾದ ತುಳುವಿನ ಪ್ರಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿ ಯೂಟ್ಯೂರ‍್ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.ಮಂಗಳೂರು ಹೊರವಲಯದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಳೆದ ಮಂಗಳವಾರ ರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ರ‍್ವ ಗಂಭೀರ ಗಾಯಗೊಂಡಿದ್ದ‌. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img