www.karnatakatv.net : ಕುಂದರಗಿ ಮಠದ ಪೀಠಾಧಿಪತಿ ಅಮರೇಶ್ವರ ಶ್ರೀಗಳು ಹಾಗೂ ಅವರ ಶಿಷ್ಯರ ರಕ್ಷಣೆಗೆ ತೆರಳಿದ ಎನ್ ಡಿಆರ್ ಎಫ್ ತಂಡ.. ಬೆಳಗಾವಿ ಜಿಲ್ಲೆಯಾಧ್ಯಂತ ಮೂರನಾಲ್ಕು ದಿನಗಳಿಂದ ಭಾರಿ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಾರ್ಕಂಡೇಯ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಸುತ್ತಲಿನ ಜನರ ಜೀವಾ ಅತಂತ್ರವಾದಂತಾಗಿದೆ ಇದರಿಂದ ಜಿಲ್ಲಾಡಳಿತ ಸಾಕಷ್ಟು ಸಕಲ ಸಿದ್ದತೆ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...