ಬೆಂಗಳೂರು: ಪೊಲೀಸರ ಮೇಲೆಯೇ ಗೂಂಡಾಗಿರಿ ನಡೆಸಿರುವಂತಹ ಪ್ರಕರಣ ಯಲಹಂಕದ ಚಿಕ್ಕಬೆಟ್ಟಹಳ್ಳಿ ಯಲ್ಲಿ ಕಂಡುಬಂದಿದೆ. ಡಿಸೆಂಬರ್ 7ರಂದು ರಾತ್ರಿ ಕಾರ್ಯನಿರತ ಪೊಲೀಸರ ಮೇಲೆ ಇಬ್ಬರ ಪುಂಡರು ಕೊರಳಪಟ್ಟಿ ಹಿಡಿದು ತಲೆಗೆ ಬಾರಿಸಿದ್ದಾರೆ, ಒಮಿಕ್ರಾನ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ಆದ್ದರಿಂದ ಪೊಲೀಸರು ಮಾಸ್ ಹಾಕದೆ ಇರುವುದನ್ನು ಪ್ರಶ್ನಿಸಿದ್ದಕ್ಕೆ ಸಬ್...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....