Monday, July 27, 2026

arrest

Hubli: ಪತ್ನಿಗೆ ಮಾನಸಿಕ-ದೈಹಿಕ ಕಿರುಕುಳ ಕೇಸ್‌ನಲ್ಲಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Hubli News: ಸುಮಾರು 19 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. 2007ರಲ್ಲಿ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದ್ದ ಚನ್ನಪ್ಪ ರೇವಣಪ್ಪ ಸಂಗೊಳ್ಳಿ, ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ. ಇದೀಗ ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದಲ್ಲಿ ಆರೋಪಿಯನ್ನು ಪತ್ತೆಹಚ್ಚಿ...

ಪರಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಯುವ ಮುಖಂಡ ಈಗ ಸಂಕಷ್ಟದಲ್ಲಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹ ಸಚಿವರ ವಿರುದ್ಧ...

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಐವರ ಬಂಧನ: ಮೂರು ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹೆಡೆಮುರಿ ಕಟ್ಟಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯ ಮುಬಾರಕ್, ಕೇಶ್ವಾಪುರದ ಚಂದ್ರಶೇಖರ್, ರಾಮಲಿಂಗೇಶ್ವರ ನಗರದ ತೌಶಿಪ್ ಸೇರಿದಂತೆ ಇನ್ನಿಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದು, ಬಂಧಿತರಿಂದ ಮೂರು ಲಕ್ಷ ಮೌಲ್ಯದ ಮೂರು ಕೆಜಿ ಗಾಂಜಾ...

ವಿಮಾನ ನಿಲ್ದಾಣದಲ್ಲಿ ಚಪ್ಪಲಿಯಲ್ಲಿ ಚಿನ್ನ ಪತ್ತೆ- ಅಕ್ರಮ ಸಾಗಾಣೆ

bengalore story: ಬ್ಯಾಂಕಾಂಕ್ ನಿಂದ ಬೆಂಗಳೂರಿಗೆ ಬಂದಿದ್ದೆ ಪ್ರಯಾಣಿಕ ಚಪ್ಪಲಿಯಲ್ಲಿ 205 ಗ್ರಾಂ ಚಿನ್ನವನ್ನು ಇಟ್ಟುಕೊಂಡು ಅಕ್ರಮ ಸಾಗಣೆ ಮಾಡುತ್ತಿರುವ ವೇಳೆ ಪೋಲಿಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಬೆಂಗಳೂರಿನ ಕೆಂಪೆಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪೂರ್ವ ಅಪರಾಧಿಕ ಮಾಹಿತಿ ಆದಾರದ ಮೇಲೆ ಬೆಂಗಳೂರಿನ ಕಸ್ಟಮ್ ಅಧಿಕಾರಿಗಳು  ತಪಾಸಣೆ ಮಾಡಿದಾಗ ಚಪ್ಪಲಿಯಲ್ಲಿ ಚಿನ್ನವನ್ನು ಇಟ್ಟುಕೊಂಡು ಕೊಂಡು ಟಕ್ಪರಮವ  ಅಪರಾಧ...

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ !

state news ಬೆಂಗಳೂರು(ಮಾ.3): ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಿರಿಗೆ ಸಿಕ್ಕಿಬಿದ್ದ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು...

ನಟಿ ರಾಖಿ ಪತಿ ಆದಿಲ್ ಖಾನ್ ಅರೆಸ್ಟ್ ಆಗೋಕೆ ಕಾರಣವೇನು..?

FilmNews ಬೆಂಗಳೂರು(ಫೆ.7): ಬಾಲಿವುಡ್ ಖ್ಯಾತ ನಟಿ ರಾಖಿ ಸಾವಂತ್ ಬಗ್ಗೆ ಎಲ್ಲರಿಗೂ ಗೊತ್ತಿರುವ ಹಾಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ತನ್ನದೇ ಆದ ಹೇಳಿಕೆಗಳ ಮುಖಾಂತರ ಈಕೆ ಜನಪ್ರೀಯಳಾಗಿದ್ದಾಳೆ. ಈಕೆ ಮೈಸೂರು ಮೂಲದ ಆದಿಲ್ ಖಾನ್ ದುರಾನಿ ಎಂಬಾತನನ್ನು ಮದುವೆಯಾಗಿ ಒಂದಿಷ್ಟು ಸುದ್ದಿಯಾಗಿದ್ದಾಳೆ. ಇದೀಗ ಈಕೆಯ ಪತಿ ಆದಿಲ್ ಖಾನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂಬ...

ಹಣ ನೀಡಲು ನಿರಾಕರಿಸಿದಕ್ಕೆ ಅಜ್ಜಿಯ ಕತ್ತನೇ ಸೀಳಿದ ಮೊಮ್ಮಗ

ನವದೆಹಲಿ: ಹಣ ನೀಡಲು ನಿರಾಕರಿಸಿದ್ದಕ್ಕೆ ಬಾಲಕನೊಬ್ಬ ಅಜ್ಜಿಯ ಕತ್ತನೆ ಸೀಳಿ ಕೊಲೆ ಮಾಡಿರುವ ಘಟನೆ ನವದೆಹಲಿಯ ಶಾಲಿಮಾರ್ ಬಾಗ್‍ದಲ್ಲಿ ನಡೆದಿದೆ. ಬಾಲಕನು ಸರ್ಜಿಕಲ್ ಬ್ಲೇಡ್‍ನಿಂದ ಅಜ್ಜಿಯ ಕತ್ತು ಸೀಳಿ ಕೊಂದಿದ್ದಾನೆ. ಬಳಿಕ ತನ್ನ ನಾಲ್ವರು ಸ್ನೇಹಿತರನ್ನು ಕರೆಸಿ ಕೊಠಡಿಯಲ್ಲಿ ಬಿದ್ದಿದ್ದ ಶವವನ್ನು ತೋರಿಸಿದ್ದಾನೆ. ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ವೃದ್ಧೆ...

ಸರಳವಾಸ್ತು ಗುರೂಜಿ ಹತ್ಯೆ ಪ್ರಕರಣ – ರಸ್ತೆಯಲ್ಲಿ ಜೆಸಿಬಿ ನಿಲ್ಲಿಸಿ ಹಂತಕರ ಬಂಧನ

ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು. ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...

ಚಂದ್ರಶೇಖರ್ ಗುರೂಜಿಯನ್ನು ಹತ್ಯೆಗೈದ ಹಂತಕರು ಅರೆಸ್ಟ್

ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ  ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಿರುವ  ಆರೋಪಿಗಳನ್ನು ಬಂಧಿಸಲಾಗಿದೆ. ಮಹಾಂತೇಶ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರಿಂದ ವಿಶೇಷ ತಂಡವೊಂದನ್ನು ರಚಿಸಿ ಕೇವಲ 4 ಗಂಟೆಗಳಲ್ಲಿ ಬಂಧಿಸಲಾಗಿದೆ. ಗುರೂಜಿಯನ್ನು ಹತ್ಯೆಗೈದು ಕಾರವೊಂದರಲ್ಲಿ ಪರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಹಂತಕರನ್ನು ಈಗಾಗಲೇ ವಿದ್ಯಾನಗರ ಪೊಲೀಸರು ತೀವ್ರ ವಿಚಾರಣೆ ನಡೆದಿದ್ದು,...

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ – ಆಪ್ತನ ಪತ್ನಿ ಅರೆಸ್ಟ್

ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರಿವು ಸಿಕ್ಕಿದ್ದು, ಬೇನಾಮಿ ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಆಪ್ತ ಮಹಾಂತೇಶ್‌ನಿಂದಲೇ ಈ ಹತ್ಯೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ಆಧಾರದಲ್ಲಿ ಮಹಾಂತೇಶ್‌ನನ್ನು ಗುರುತಿಸಲಾಗಿದ್ದು, ಈಗ ಮಹಾಂತೇಶ್‌ ಪತ್ನಿ ವನಜಾಕ್ಷಿಯನ್ನು ಬಂಧಿಸಲಾಗಿದೆ. ಗೋಕುಲ ರೋಡ್ ಠಾಣೆ ಪೊಲೀಸರು...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img