Friday, July 31, 2026

arrested 14members

ತಮಿಳುನಾಡಿನ 14 ಜನ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾ: 14 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದಾರೆ. ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಅದರಲ್ಲಿ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯವಾಗಿರುವ ಮೀನುಗಾರ ರಾಮೇಶ್ವರಂನ ಜಾನ್ಸನ್, ದಾಳಿ ನಡೆಸಿದಾಗ ಾತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದರು. ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ ತಮಿಳುನಾಡು ರಾಜ್ಯದ ನಾಗಪಟ್ಟಣಂ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img