Wednesday, April 29, 2026

Arrests

ಯುವತಿಯರಿಗೆ ಕೆಲಸ ಕೊಡ್ತೀವಿ ಅಂತಾ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಗ್ಯಾಂಗ್ ಅಂದರ್!

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕಿಂಗ್‌ಪಿನ್ ಸೇರಿ ಒಟ್ಟು 11 ಮಂದಿಯನ್ನು ಬಂಧಿಸಿಲಾಗಿದೆ. ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಟ್ಟುಕೊಂಡು ಉದ್ಯೋಗ ನೀಡುವ ನೆಪದಲ್ಲಿ ನಂಬಿಸಿ ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಲಾಗುತ್ತಿತ್ತು. ಈ ಅಕ್ರಮ ಜಾಲವನ್ನು ಮಾನ್ವಿ ಪಟ್ಟಣದ ಇಂದಿರಾನಗರ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img