Sunday, August 2, 2026

Arrogance

ಅಹಂಕಾರ ಬಿಡದಿದ್ದರೆ ಯಶಸ್ಸು ಸಿಗುವುದಿಲ್ಲ ಅಂತಾನೆ ಚಾಣಕ್ಯ..

ನಾವು ನಿಮಗೆ ಆಲಸ್ಯದಿಂದ, ದಡ್ಡತನದಿಂದ ಹೇಗೆ ಶ್ರೀಮಂತಿಕೆಯನ್ನು ಕಳೆದುಕೊಳ್ಳುತ್ತೇವೆ ಅನ್ನೋ ಬಗ್ಗೆ ಚಾಣಕ್ಯರು ಹೇಳಿದ್ದೇನು ಅನ್ನೋ ಬಗ್ಗೆ ಹೇಳಿದ್ದೆವು. ಇಂದು ಅಹಂಕಾರ ಬಿಡದಿದ್ದರೆ, ಜೀವನದಲ್ಲಿ ಏನೇನು ಕಷ್ಟ ಅನುಭವಿಸಬೇಕಾಗುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY  ಅಹಂಕಾರಕ್ಕೆ ಉದಾಸೀನವೇ ಮದ್ದು ಅಂತಾ ಹೇಳಲಾಗುತ್ತದೆ. ಯಾಕಂದ್ರೆ ಅಹಂಕಾರ ತೋರಿಸುವರಿಗೆ ಯಾರೂ ಕೂಡ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img