Thursday, March 26, 2026

Arshadeep

ಆರ್ಷದೀಪ್ ಕುರಿತು ತಪ್ಪು ಮಾಹಿತಿ: ವಿಕಿಪೀಡಿಯಾ ವಿರುದ್ಧ ಕೇಂದ್ರ ಸರ್ಕಾರ ಗರಂ

https://www.youtube.com/watch?v=-InYec4vfXY ಹೊಸದಿಲ್ಲಿ: ಯುವ ಎಡಗೈ ವೇಗಿ ಆರ್ಷದೀಪ್ ಕುರಿತು ತಪ್ಪು ಮಾಹಿತಿಯನ್ನು ಪ್ರಕಟಿಸಿದಕ್ಕಾಗಿ ಕೇಂದ್ರ ಸರ್ಕಾರ ವಿಕಿಪೀಡಿಯಾ ವಿರುದ್ಧ ಕಿಡಿಕಾರಿದೆ. ಸದ್ಯ ಏಷ್ಯಾಕಪ್ ಆಡುತ್ತಿರುವ ವೇಗಿ ಆರ್ಷದೀಪ್ ಮೊನ್ನೆ ಪಾಕಿಸ್ಥಾನ ವಿರುದ್ಧದ ಕದನದಲ್ಲಿ ಪ್ರಮುಖ ಘಟ್ಟದಲ್ಲೆ ಕ್ಯಾಚ್ ಕೈಚೆಲ್ಲಿ  ಭಾರೀ ಟೀಕೆಗಳಿಗೆ ಒಳಗಾಗಿದ್ದರು. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಕಿಪೀಡಿಯಾದಲ್ಲಿ ಆರ್ಷದೀಪ್ ಕುರಿತು ಮಾಹಿತಿಯನ್ನು ತಿರುಚಲಾಗಿದೆ. ವೇಗಿ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img