Sunday, May 10, 2026

Arshadeep

ಆರ್ಷದೀಪ್ ಕುರಿತು ತಪ್ಪು ಮಾಹಿತಿ: ವಿಕಿಪೀಡಿಯಾ ವಿರುದ್ಧ ಕೇಂದ್ರ ಸರ್ಕಾರ ಗರಂ

https://www.youtube.com/watch?v=-InYec4vfXY ಹೊಸದಿಲ್ಲಿ: ಯುವ ಎಡಗೈ ವೇಗಿ ಆರ್ಷದೀಪ್ ಕುರಿತು ತಪ್ಪು ಮಾಹಿತಿಯನ್ನು ಪ್ರಕಟಿಸಿದಕ್ಕಾಗಿ ಕೇಂದ್ರ ಸರ್ಕಾರ ವಿಕಿಪೀಡಿಯಾ ವಿರುದ್ಧ ಕಿಡಿಕಾರಿದೆ. ಸದ್ಯ ಏಷ್ಯಾಕಪ್ ಆಡುತ್ತಿರುವ ವೇಗಿ ಆರ್ಷದೀಪ್ ಮೊನ್ನೆ ಪಾಕಿಸ್ಥಾನ ವಿರುದ್ಧದ ಕದನದಲ್ಲಿ ಪ್ರಮುಖ ಘಟ್ಟದಲ್ಲೆ ಕ್ಯಾಚ್ ಕೈಚೆಲ್ಲಿ  ಭಾರೀ ಟೀಕೆಗಳಿಗೆ ಒಳಗಾಗಿದ್ದರು. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಕಿಪೀಡಿಯಾದಲ್ಲಿ ಆರ್ಷದೀಪ್ ಕುರಿತು ಮಾಹಿತಿಯನ್ನು ತಿರುಚಲಾಗಿದೆ. ವೇಗಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img