Thursday, November 27, 2025

Artificial Intelligence

ತಿರುಪತಿಯಲ್ಲಿ ಹೊಸ AI ಕ್ರಾಂತಿ! ಭಕ್ತರಿಗಾಗಿ ಚಾಟ್‌ಬಾಟ್ ಶೀಘ್ರದಲ್ಲೇ!

ಭಕ್ತರ ಅನುಭವವನ್ನು ಇನ್ನಷ್ಟು ಸುಗಮಗೊಳಿಸುವ ದಿಸೆಯಲ್ಲಿ, ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಮತ್ತೊಂದು ಮಹತ್ವದ ತಂತ್ರಜ್ಞಾನ ಕ್ರಮ ಕೈಗೊಂಡಿದೆ. ಈಗ ಟಿಟಿಡಿ ಕೃತಕ ಬುದ್ಧಿಮತ್ತೆ ಆಧಾರಿತ ಎಐ ಚಾಟ್‌ಬಾಟ್ ಅನ್ನು ಪರಿಚಯಿಸಲು ಸಜ್ಜಾಗಿದೆ. ಈ ಹೊಸ ಸೌಲಭ್ಯವು ದೇಶದಾದ್ಯಂತದ ಭಕ್ತರಿಗೆ ಬಹುಭಾಷೆಗಳಲ್ಲಿ ನೈಜ-ಸಮಯದ ಮಾಹಿತಿ ನೀಡಲಿದ್ದು, ದರ್ಶನ, ವಸತಿ, ಸೇವೆಗಳು ಮತ್ತು ದೇಣಿಗೆಗಳ ಕುರಿತು...

ಸರ್ಕಾರದ ಹೊಸ AI ವ್ಯವಸ್ಥೆ : 21 ದಿನಗಳಲ್ಲಿ ಪರಿಹಾರ!

ಕರ್ನಾಟಕದಲ್ಲಿ ಸಾರ್ವಜನಿಕ ದೂರು ಸಲ್ಲಿಸುವ ಪ್ರಕ್ರಿಯೆ ಇನ್ನಷ್ಟು ಸುಲಭವಾಗುತ್ತಿದೆ. ನೀರು ಸರಬರಾಜಿನ ತೊಂದರೆ, ವಿದ್ಯುತ್ ವ್ಯತ್ಯಯ, ಹದಗೆಟ್ಟ ರಸ್ತೆಗಳು ಅಥವಾ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಎದುರಾಗುವ ಯಾವುದೇ ಸಮಸ್ಯೆಗೂ ಇದೀಗ ಕೆಲವೇ ಕ್ಷಣಗಳಲ್ಲಿ ಆನ್‌ಲೈನ್ ಮೂಲಕ ದೂರು ಸಲ್ಲಿಸಲು ಅವಕಾಶ ದೊರೆಯಲಿದೆ. ಕರ್ನಾಟಕ ಇ-ಗವರ್ನೆನ್ಸ್ ಕೇಂದ್ರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆಧಾರಿತ ಕುಂದುಕೊರತೆ ಪರಿಹಾರ ವ್ಯವಸ್ಥೆಯನ್ನು...

ಇನ್ಮುಂದೆ ಕಾರು ಓಡಿಸೋಕೆ ಡ್ರೈವರ್ ಗಳೇ ಬೇಕಿಲ್ಲಾ, ಡ್ರೈವರ್ ಇಲ್ಲದೆ ಕಾರ್ ನಲ್ಲಿ ಓಡಾಡಿ!

ಇನ್ಮುಂದೆ ನೀವು ಕಾರನ್ನ ಚಾಲನೆ ಮಾಡೋ ಅವಶ್ಯಕತೆ ಇಲ್ಲಾ. ಯಾಕಂದ್ರೆ ಡ್ರೈವರ್ಲೆಸ್ ಕಾರ್ ಬಂದಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ವಿಪ್ರೋ ಮತ್ತು ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸಿರುವ ಸ್ವಯಂಚಾಲಿತ ಕಾರಿನ ಪ್ರೋಟೋಟೈಪ್ ಇದೀಗ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಸಂಚರಿಸಿದೆ. ಈ ಕಾರು RV ಎಂಜಿನಿಯರಿಂಗ್ ಕಾಲೇಜು ಕ್ಯಾಂಪಸ್‌ನಲ್ಲಿ ಪ್ರಯೋಗಾತ್ಮಕವಾಗಿ...

ಹಲಭಾಷೆಗಳಲ್ಲಿ ಮೋದಿಯ ಧ್ವನಿ, ಮನ್ ಕೀ ಬಾತ್‌ನಲ್ಲಿ ‘ಎಐ’ ಕ್ರಾಂತಿ!

ಪ್ರಧಾನಿ ನರೇಂದ್ರ ಮೋದಿ ಅವರ 127ನೇ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮ ಈ ಬಾರಿ ವಿಶಿಷ್ಟ ತಂತ್ರಜ್ಞಾನ ಪ್ರಯೋಗದಿಂದ ಗಮನಸೆಳೆದಿದೆ. ಸಾಮಾನ್ಯವಾಗಿ ಹಿಂದಿಯಲ್ಲಿ ಮಾತನಾಡುವ ಪ್ರಧಾನಿಗಳು ಈ ಬಾರಿಯೂ ಹಿಂದಿಯಲ್ಲೇ ಭಾಷಣ ಮಾಡಿದ್ದಾರೆ. ಆದರೆ, ಬೇರೆ ಬೇರೆ ಭಾಷೆಗಳಲ್ಲಿ ಧ್ವನಿ ಡಬ್ ಮಾಡಿ ಪ್ರಸಾರ ಮಾಡಲಾಗಿದೆ. ಕಾರ್ಯಕ್ರಮವನ್ನ ಭಾರತದ ಅನೇಕ ಭಾಷೆಗಳಲ್ಲಿ ಎಐ...

ಎಂಟ್ರಿಯಾಗುತ್ತಿವೆ AI ವಾಹನಗಳು : ಎಲೆಕ್ಟ್ರಿಕ್ ವಾಹನಗಳಿಗೆ AI ಟಚ್

ಐಗೋವೈಸ್ ಮೊಬಿಲಿಟಿ ಮತ್ತು ಎಲೆಕ್ಟ್ರಿಕ್ ಎಕ್ಸ್‌ಪ್ರೆಸ್ ಕಂಪನಿಗಳು ಮಹತ್ವದ ಪಾಲುದಾರಿಕೆಯನ್ನು ಘೋಷಿಸಿವೆ. 2,000 AI-ಸಂಯೋಜಿತ ಬೀಗೋ 2.5-ವೀಲರ್ ಎಲೆಕ್ಟ್ರಿಕ್ ಪಿಕಪ್ ಟ್ರೈಕ್‌ಗಳನ್ನು ನಿಯೋಜಿಸಲು ಸಜ್ಜಾಗಿವೆ. ಈ ಉಪಕ್ರಮವು ಮುಂದಿನ ಪೀಳಿಗೆಯ ಎಲೆಕ್ಟ್ರಿಕ್ ವಾಹನಗಳನ್ನು ಸುಧಾರಿತ AI ಮತ್ತು ಲಾಜಿಸ್ಟಿಕ್ಸ್ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಮೂಲಕ ಭಾರತದಲ್ಲಿ ನಗರ ಡೆಲಿವರಿ ಜಾಲಗಳನ್ನು ಪರಿವರ್ತಿಸುವ ಗುರಿಯನ್ನು ಹೊಂದಿದೆ. ಇದು...

 ವಿಕಸಿತ ಭಾರತಕ್ಕಾಗಿ ಟೀಮ್‌ ಇಂಡಿಯಾದಂತೆ ಕೆಲಸ ಮಾಡೋಣ : ನೀತಿ ಆಯೋಗದ ಸಭೆಯಲ್ಲಿ ಸಿಎಂಗಳಿಗೆ ಮೋದಿ ಕರೆ ಏನು..?

ನವದೆಹಲಿ : ವಿಕಸಿತ ಭಾರತ ಗುರಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ‘ಟೀಂ ಇಂಡಿಯಾ’ ರೀತಿ ಕೆಲಸ ಮಾಡಬೇಕೆಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಇಂದು ನೀತಿ ಆಯೋಗದ ಹತ್ತನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರುವ ಅವರು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img